Posts Slider

Karnataka Voice

Latest Kannada News

ಧಾರವಾಡ ಜಿಲ್ಲೆಯ ವರ್ಗಾವಾರು ಮೀಸಲಾತಿ ಪ್ರಕಟ

1 min read
Spread the love

ಬೆಂಗಳೂರು: ರಾಜ್ಯದಲ್ಲಿ ನಡೆದಿರುವ ಗ್ರಾಮ ಪಂಚಾಯಿತಿ ಚುನಾವಣೆ ನಂತರ ಈಗ ಅಧ್ಯಕ್ಷ – ಉಪಾಧ್ಯಕ್ಷರ ಆಯ್ಕೆಯಾಗಬೇಕಿದೆ. ಈ ಸಂಬಂಧ ಅಧ್ಯಕ್ಷ – ಉಪಾಧ್ಯಕ್ಷ ಸ್ಥಾನದ ಮೀಸಲಾತಿ ಕುರಿತಂತೆ ಗೆಜೆಟ್ ನೋಟಿಫಿಕೇಶನ್ ಹೊರಡಿಸಲಾಗಿದೆ.

ರಾಜ್ಯದಲ್ಲಿ ಚುನಾವಣೆ ನಡೆದ ಗ್ರಾಮ ಪಂಚಾಯತಿಗಳಿಗೆ ನೀಡಿರುವ ಮಾಹಿತಿಯನ್ನ ಇನ್ನೂ ಮುಂದೆ ಜಿಲ್ಲಾವಾರು ಚೀಟಿ ಎತ್ತುವ ಮೂಲಕ ಆಯ್ಕೆಯನ್ನ ಮಾಡಲಾಗತ್ತೆ. ಆಗ, ಪಂಚಾಯತಿಗಳಿಗೆ ಸಿಗುವ ಮೀಸಲು ಯಾವುದು ಎನ್ನುವುದು ಗೊತ್ತಾಗತ್ತೆ.


Spread the love

Leave a Reply

Your email address will not be published. Required fields are marked *