Posts Slider

Karnataka Voice

Latest Kannada News

ನವನಗರದ ಕರ್ನಾಟಕ ಸರ್ಕಲ್ ಬಳಿ ಅಡುಗೆ ಅನಿಲ ಸೋರಿಕೆ: ಸ್ಥಳೀಯರಲ್ಲಿ ಆತಂಕ

Spread the love

ಹುಬ್ಬಳ್ಳಿ: ರಸ್ತೆ ಕಾಮಗಾರಿ ನಡೆಸುವ ವೇಳೆಯಲ್ಲಿ ಅಡುಗೆ ಅನಿಲದ (ಗ್ಯಾಸ್ ಸಿಲಿಂಡರ್) ಪೈಪ್ ಲೈನ್ ಸೋರಿಕೆಯಾಗಿ ದೊಡ್ಡ ಪ್ರಮಾಣದಲ್ಲಿ ಅಡುಗೆ ಅನಿಲ(ಗ್ಯಾಸ್ ಸಿಲಿಂಡರ್) ವಾಸನೆ ಹಾಗೂ ದೂಳು ತುಂಬಿದ ಘಟನೆ ನವನಗರದ ಕರ್ನಾಟಕ ಸರ್ಕಲ್ ಬಳಿ ನಡೆದಿದೆ.

ಇನ್ನೂ ಮನೆಗೆ 24×7 ಅಡುಗೆ ಅನಿಲ ಸರಬರಾಜು ಮಾಡುವ ಪೈಪ್ ಲೈನ್ ಇದಾಗಿದ್ದು,ಕಾಮಗಾರಿ ವೇಳೆಯಲ್ಲಿ ಸೋರಿಕೆಯಾಗಿದೆ ಎಂದು ಸ್ಥಳೀಯರು ಮಾಹಿತಿ ನೀಡಿದ್ದಾರೆ. ಇದರಿಂದ ಕೆಲ ಕಾಲ ಸ್ಥಳದಲ್ಲಿ ಆತಂಕದ ವಾತಾವರಣ ನಿರ್ಮಾಣವಾಗಿದ್ದು, ಅಗ್ನಿಶಾಮಕ ದಳದ ಸಿಬ್ಬಂದಿ ಸ್ಥಳಕ್ಕೆ ಆಗಮಿಸಿದ್ದು, ಸೋರಿಕೆಯನ್ನು ತಡೆಯುವ ಕಾರ್ಯಕ್ಕೆ ಮುಂದಾಗಿದೆ.


Spread the love

Leave a Reply

Your email address will not be published. Required fields are marked *