Posts Slider

Karnataka Voice

Latest Kannada News

ನೀರು ಸರಬರಾಜು ಎಇಇ ಅಧಿಕಾರಿ ಮನೆ ಮೇಲೆ ಎಸಿಪಿ ದಾಳಿ

Spread the love

ಗದಗ: ಗದಗನಲ್ಲಿ ಎಸಿಬಿ ಅಧಿಕಾರಿಗಳಿಂದ ದಾಳಿ ನಡೆದಿದ್ದು, ಬಾಗಲಕೋಟೆ ಜಿಲ್ಲೆಯ ನೀರು‌ ಸರಬರಾಜು ಮಂಡಳಿ ಎಇಇ ಹನುಮಂತ ಪ್ರಭಣ್ಣವರ್ ಮನೆಯಲ್ಲಿ ತಪಾಸಣೆ ಆರಂಭಗೊಂಡಿದೆ.

ಗದಗನ ರಾಜೀವಗಾಂಧಿನಗರದಲ್ಲಿರುವ ಮನೆಯ ಮೇಲೆ ಎಸಿಬಿ ಡಿವೈಎಸ್ಪಿ ವಾಸುದೇವರಾವ್ ನೇತೃತ್ವದಲ್ಲಿ ದಾಳಿ ನಡೆದಿದ್ದು, ಅಧಿಕಾರಿಗಳಿಂದ ಕಡತಗಳ ಪರಿಶೀಲನೆ ನಡೆಯುತ್ತಿದೆ.


Spread the love

Leave a Reply

Your email address will not be published. Required fields are marked *