Posts Slider

Karnataka Voice

Latest Kannada News

ಬೆಣ್ಣೆನಗರಿಯಲ್ಲೂ ಕೊರೋನಾ ವೈರಸ್ ಪ್ರಯೋಗಾಲಯ ಆರಂಭ

Spread the love

ದಾವಣಗೆರೆ: ನಗರದ ಜೆ.ಎಂ.ಎಂ ವೈದ್ಯಕೀಯ ಮಹಾವಿದ್ಯಾಲಯದಲ್ಲಿ ಕೊರೋನಾ ವೈರಸ್ ಪರೀಕ್ಷಾ ಪ್ರಯೋಗಾಲಯವನ್ನು ನಗರಾಭಿವೃದ್ಧಿ ಹಾಗೂ ದಾವಣಗೆರೆ ಜಿಲ್ಲೆ ಉಸ್ತುವಾರಿ ಸಚಿವ ಬಿ.ಎ.ಬಸವರಾಜ ಉದ್ಘಾಟಿಸಿದರು.

ಇದೇ ಸಮಯದಲ್ಲಿ ಮಹಾನಗರ ಪಾಲಿಕೆ ವತಿಯಿಂದ ಅರ್ಹ ಫಲಾನುಭವಿಗಳಿಗೆ ಹೊಲಿಗೆ ಯಂತ್ರಗಳು, ಝರಾಕ್ಸ ಮಿಶನ್ ಹಾಗೂ ದ್ವಿಚಕ್ರ ವಾಹನಗಳನ್ನು ವಿತರಣೆ ಮಾಡಿದರು. ದಾವಣಗೆರೆ ಸಂಸದ  ಜಿ.ಎಂ.ಸಿದ್ದೇಶ್, ಶಾಸಕ ಶಾಮನೂರು ಶಿವಶಂಕರಪ್ಪ, ಎಸ್. ಎ.ರವೀಂದ್ರನಾಥ, ಜಿಲ್ಲಾಧಿಕಾರಿ ಮಹಾತೇಂಶ್ ಬೀಳಗಿ,  ಪೊಲೀಸ್ ವರಿಷ್ಟಾಧಿಕಾರಿ ಹನುಮಂತರಾಯ ಸೇರಿದಂತೆ ಹಲವರು ಉಪಸ್ಥಿತರಿದ್ದರು.


Spread the love

Leave a Reply

Your email address will not be published. Required fields are marked *