Posts Slider

Karnataka Voice

Latest Kannada News

ಒನ್ ಸೈಡ್ ಲವ್: ಹುಡುಗನ ಕಿರುಕುಳಕ್ಕೆ ಬೇಸತ್ತು ಯುವತಿ ನೇಣಿಗೆ ಶರಣು

Spread the love

ಮಂಡ್ಯ: ಯುವಕನ ಕಿರುಕುಳಕ್ಕೆ ಬೇಸತ್ತು ಯುವತಿ‌ ಆತ್ಮಹತ್ಯೆ ಮಾಡಿಕೊಂಡ ಘಟನೆ ಮಂಡ್ಯ ತಾಲೂಕಿನ ಸುಂಡಹಳ್ಳಿ ಗ್ರಾಮದಲ್ಲಿ ಸಂಭವಿಸಿದೆ.

ಸುಂಡಹಳ್ಳಿ ಗ್ರಾಮದ ರಮ್ಯ ಮೃತ ದುರ್ದೈವಿಯಾಗಿದ್ದು, ಅದೇ ಗ್ರಾಮದ ಶಿವರಾಜ್ ಎಂಬ ಯುವಕನಿಂದ ಪ್ರೀತಿ ಹೆಸರಲ್ಲಿ ಕಿರುಕುಳವಾಗುತ್ತಿತ್ತೆಂದು ದೂರಲಾಗಿದೆ. ನಿನ್ನೆ ರಾತ್ರಿ ಮನೆಯ ಬಳಿ ಬಂದು ಪ್ರೀತಿಸುವಂತೆ ಜಗಳ ಮಾಡಿದ್ದರಿಂದ ಮನನೊಂದು ಮನೆಯಲ್ಲಿ ನೇಣಿಗೆ ಶರಣಾಗಿ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಸಾಯುವ ಮುನ್ನ ಡೆತ್ನೋಟ್ ಬರೆದಿಟ್ಟಿದ್ದು, ಮಂಡ್ಯ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.


Spread the love

Leave a Reply

Your email address will not be published. Required fields are marked *