Posts Slider

Karnataka Voice

Latest Kannada News

ಒಂದು ವರ್ಷದ ಮಗು ಸೇರಿ ನಾಲ್ವರು ಗುಣಮುಖ: ನಿಟ್ಟುಸಿರು ಬಿಡುತ್ತಿರುವ ಕಲಬುರಗಿ

1 min read
Spread the love

ಕಲಬುರಗಿ: ಕೊರೋನಾ ಸೋಂಕಿನಿಂದ ಕಲಬುರಗಿ ಜನ ನೆಮ್ಮದಿಯನ್ನೇ ಹಾಳು ಮಾಡಿಕೊಂಡಿದ್ದು, ಯಾರೂ ಊಹಿಸಲಾರದಷ್ಟು ಪ್ರಕರಣಗಳು ಬೆಳಕಿಗೆ ಬಂದಿದ್ದವು. ಈಗ ಬಹುತೇಕರು ನೆಮ್ಮದಿಯ ನಿಟ್ಟುಸಿರು ಬಿಡುವಂತೆ ವೈಧ್ಯರು ಕಾರ್ಯನಿರ್ವಹಿಸಿದ್ದು, ಒಂದು ವರ್ಷದ ಮಗು ಸೇರಿ ನಾಲ್ವರು ಗುಣಮುಖರಾಗಿ ಬಿಡುಗಡೆಗೊಂಡಿದ್ದಾರೆ.

ಕಲಬುರಗಿಯಲ್ಲಿ ಒಟ್ಟು 53ಪ್ರಕರಣಗಳು ಪತ್ತೆಯಾಗಿದ್ದವು, ಒಟ್ಟು ಐವರು ಸಾವನ್ನಪ್ಪಿದ್ದು 12 ಜನ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. 36ಜನರಿನ್ನೂ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆಂದು ಜಿಲ್ಲಾಧಿಕಾರಿ ಬಿ.ಶರತ್ ಮಾಹಿತಿ ನೀಡಿದ್ದಾರೆ.


Spread the love

Leave a Reply

Your email address will not be published. Required fields are marked *