Posts Slider

Karnataka Voice

Latest Kannada News

ಉದ್ದೇಶಿತ ರಾಮ ಮಂದಿರಕ್ಕೆ ಠಾಕ್ರೆ ಒಂದು ಕೋಟಿ ದೇಣಿಗೆ

1 min read
Spread the love

ಉತ್ತರಪ್ರದೇಶ: ಅಯೋಧ್ಯೆಯಲ್ಲಿ ನಿರ್ಮಿಸಲು ಉದ್ದೇಶಿಸಲಾಗಿರುವ ರಾಮಮಂದಿರ ನಿರ್ಮಾಣಕ್ಕೆ ಶಿವಸೇನಾ ಮುಖ್ಯಸ್ಥ, ಮಹಾರಾಷ್ಟ್ರ ಮುಖ್ಯಮಂತ್ರಿ ಉದ್ಭವ ಠಾಕ್ರೆ ತಮ್ಮ ಸಂಸ್ಥೆ ವತಿಯಿಂದ 1 ಕೋಟಿ ರೂಪಾಯಿ ದೇಣಿಗೆ ನೀಡಿದ್ದಾರೆ.

ಮಹಾರಾಷ್ಟ್ರ ಸರಕಾರ ನೂರು ದಿನ ತುಂಬಿದ ಹಿನ್ನೆಲೆಯಲ್ಲಿ ಅಯೋಧ್ಯೆಗೆ ಭೇಟಿ ನೀಡಿದ್ದರು. ಈ ಸಮಯದಲ್ಲಿ ಸ್ವಂತ ಟ್ರಸ್ಟ್ ಮೂಲಕ ಹಣವನ್ನ ನೀಡಿದ್ದಾರೆ. ಇದೇ ಸಮಯದಲ್ಲಿ ಮಾತನಾಡಿರುವ ಸಿಎಂ ಠಾಕ್ರೆ, ಮಂದಿರ ನಿರ್ಮಾಣ ಕಾರ್ಯ ಯಾವಾಗ ಮುಗಿಯುವುದೋ ಗೊತ್ತಿಲ್ಲ. ನಾನಂತೂ ಮಂದಿರ ನಿರ್ಮಾಣ ಯಾವಾಗ ಪೂರ್ಣಗೊಳ್ಳತ್ತೋ ಎಂದು ಕಾತುರದಲ್ಲಿದ್ದೇನೆ. ಮುಗಿದ ತಕ್ಷಣವೇ ರಾಮಲಲ್ಲಾ ದರ್ಶನಕ್ಕೆ ಬರುವೆ ಎಂದಿದ್ದಾರೆ.


Spread the love

Leave a Reply

Your email address will not be published. Required fields are marked *