Karnataka Voice

Latest Kannada News

ಜಿಲ್ಲಾ ಪಂಚಾಯತಿ ಸದಸ್ಯ ಸುರೇಶಗೌಡ ಸಾವು…!


Warning: Attempt to read property "post_excerpt" on null in /home/karnatakavoice2026s/webapps/karnatakavoice2026s/wp-content/themes/newsphere/inc/hooks/hook-single-header.php on line 67
Spread the love

ಧಾರವಾಡ: ಅದರಗುಂಚಿ ಕ್ಷೇತ್ರದ ಜಿಲ್ಲಾ ಪಂಚಾಯತಿ ಸದಸ್ಯ‌ ಸುರೇಶಗೌಡ ಪಾಟೀಲ ತೀವ್ರ ಅನಾರೋಗ್ಯದಿಂದ ಸಾವಿಗೀಡಾಗಿದ್ದಾರೆ.

ಹಲವು ದಿನಗಳಿಂದ ಅನಾರೋಗ್ಯ ಪೀಡಿತರಾಗಿದ್ದ ಜಿಲ್ಲಾ ಪಂಚಾಯತಿ ಸದಸ್ಯ ಸುರೇಶಗೌಡ ಪಾಟೀಲ ಮಹಾರಾಷ್ಟ್ರದ ಪೂನಾ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾಗಿದ್ದು, ಅವರ ಶವವನ್ನ ಗ್ರಾಮದತ್ತ ತರಲಾಗುತ್ತಿದೆ.

ಕಾಂಗ್ರೆಸ್ ಪಕ್ಷದಲ್ಲಿ ಸಾಕಷ್ಟು ಹೆಸರು ಮಾಡಿದ್ದ ಸುರೇಶಗೌಡ, ಕ್ರಿಯಾಶೀಲರಾಗಿದ್ದರು.


Spread the love

Leave a Reply

Your email address will not be published. Required fields are marked *

You may have missed