Posts Slider

Karnataka Voice

Latest Kannada News

ಯಡಿಯೂರಪ್ಪನವರನ್ನ ಮುಂದಿಟ್ಟುಕೊಂಡು ಚುನಾವಣೆ ಮಾಡೋಕೆ ಆಗತ್ತಾ…!?

1 min read
Spread the love

ವಿಜಯಪುರ: ರಾಜ್ಯದ ಹಾಲಿ ಸಿಎಂ ಬಿ.ಎಸ್.ಯಡಿಯೂರಪ್ಪನವರನ್ನ ಇಟ್ಟುಕೊಂಡು ಮುಂದಿನ ಚುನಾವಣೆಗೆ ಹೋಗಲು ಆಗುವುದಿಲ್ಲವೆಂದು ವಿಜಯಪುರ ಶಾಸಕ ಬಸನಗೌಡ ಪಾಟೀಲ ಯತ್ನಾಳ ಹೇಳಿದರು.

BPY

ನಗರದಲ್ಲಿ ಮಾತನಾಡಿದ ಶಾಸಕ ಯತ್ನಾಳ, ಸಿಎಂ ಬದಲಾವಣೆ ನೂರಕ್ಕೆ ನೂರರಷ್ಟು ಖಚಿತ. ಈ ಸಿಎಂ ತೆಗೆದುಕೊಂಡು ಹೋದರೆ ಬಿಜೆಪಿ ಮುಂದಿನ ಚುನಾವಣೆ ಗೆಲ್ಲಲ್ಲ. ಬಿಜೆಪಿ ಉಳಿಯಬೇಕಾದ್ರೆ ಸಿಎಂ ಬದಲಾವಣೆ ಅಗತ್ಯ ಎಂದು ಹೇಳಿದರು.

ಸಿಎಂ ಯಡಿಯೂರಪ್ಪನವರ ಬಗ್ಗೆ ಈಗಾಗಲೇ ಪ್ರಧಾನ ಕಾರ್ಯದರ್ಶಿಯವರಿಗೆ ಗೊತ್ತಾಗಿದೆ. ಪಂಚರಾಜ್ಯಗಳ ಚುನಾವಣೆ ನಂತ್ರ ಸಿಎಂ ಬದಲಾವಣೆ ಶತಃಸಿದ್ದ ಎಂದು ಹೇಳಿದರು.


Spread the love

Leave a Reply

Your email address will not be published. Required fields are marked *