Posts Slider

Karnataka Voice

Latest Kannada News

ರಾಜ್ಯದಲ್ಲಿಂದು ಸೋಂಕಿತರು- 32218: ಗುಣಮುಖರಾದವರು- 52581

1 min read
Spread the love

ಬೆಂಗಳೂರು: ರಾಜ್ಯದಲ್ಲಿ ಇಂದೂ ಕೂಡಾ ಸೋಂಕಿತರಿಗಿಂತ ಗುಣಮುಖರಾದವರ ಸಂಖ್ಯೆ ಹೆಚ್ಚಾಗಿದ್ದು, ಮೃತರಾಗುವವರ ಸಂಖ್ಯೆಯಲ್ಲಿಯೂ ಇಳಿಮುಖವಾಗಿದೆ.

ಇಂದಿನ ಆರೋಗ್ಯ ಇಲಾಖೆಯ ಹೊರ ಹಾಕಿದ ಪ್ರತಿ ಜಿಲ್ಲೆಯ ವಿವರ ಇಲ್ಲಿದೆ ನೋಡಿ.

ಧಾರವಾಡ ಜಿಲ್ಲೆಯಲ್ಲಿ 809 ಪಾಸಿಟಿವ್ ಪ್ರಕರಣಗಳು ಮತ್ತೆ ಪತ್ತೆಯಾಗಿದ್ದು, 529 ಸೋಂಕಿತರು ಗುಣಮುಖರಾಗಿದ್ದಾರೆ. ಜಿಲ್ಲೆಯಲ್ಲಿ 9 ಸೋಂಕಿತರು ಕೊರೋನಾಗೆ ಬಲಿಯಾಗಿದ್ದಾರೆ.


Spread the love

Leave a Reply

Your email address will not be published. Required fields are marked *