Posts Slider

Karnataka Voice

Latest Kannada News

ಹುಬ್ಬಳ್ಳಿಯಲ್ಲಿ ಮಾಜಿ ಶಾಸಕರ ಪುತ್ರನ “ಡ್ರಂಕ್ ಆ್ಯಂಡ್ ಡ್ರೈವ್”…!

Spread the love

ಹುಬ್ಬಳ್ಳಿ: ನಗರದ ತೋಳನಕರೆಯ ಬಳಿ ಕುಡಿದ ಮತ್ತಿನಲ್ಲಿ ಬೈಕ್ ಸವಾರನಿಗೆ ವಾಹನವನ್ನ ಮಾಜಿ ಶಾಸಕರ ಪುತ್ರನೋರ್ವ ಡಿಕ್ಕಿಪಡಿಸಿದ ಘಟನೆ ನಡೆದಿದ್ದು, ಬೈಕ್ ಸವಾರ ಪ್ರಾಣಾಪಾಯದಿಂದ ಪಾರಾಗಿದ್ದಾನೆ.

ಹಾನಗಲ್ ಕ್ಷೇತ್ರದ ಮಾಜಿ ಶಾಸಕ ಮನೋಹರ ತಹಶೀಲ್ದಾರ ಪುತ್ರ ವೆಂಕಟೇಶ ತಹಶೀಲ್ದಾರ ಎಂಬಾತನೇ ವಾಹನವನ್ನ ಡಿಕ್ಕಿ ಹೊಡೆದಿದ್ದು, ಘಟನೆಯಲ್ಲಿ ಬೈಕ್ ಸವಾರ ಸ್ವಲ್ಪದರಲ್ಲಿಯೇ ಪಾರಾಗಿದ್ದಾನೆ.

ಘಟನೆಯ ಬಗ್ಗೆ ಮಾಹಿತಿ ಸಿಗುತ್ತಿದ್ದ ಹಾಗೇ ಸ್ಥಳಕ್ಕೆ ತೆರಳಿದ ಪೊಲೀಸರು, ವಾಹನವನ್ನ ವಶಕ್ಕೆ ಪಡೆದು ವೆಂಕಟೇಶ ಮೇಲೆ ಪ್ರಕರಣವನ್ನ ದಾಖಲು ಮಾಡಿಕೊಂಡು, ಮುಂದಿನ ಕಾನೂನು ಕ್ರಮವನ್ನ ಜರುಗಿಸಿದ್ದಾರೆ.


Spread the love

Leave a Reply

Your email address will not be published. Required fields are marked *