Posts Slider

Karnataka Voice

Latest Kannada News

ಆಗಸ್ಟ್ 23ರಿಂದ ಶಾಲೆ-ಕಾಲೇಜು ಆರಂಭ: ಶಿಕ್ಷಣ ಸಚಿವ ನಾಗೇಶ

1 min read
Spread the love

ಬೆಂಗಳೂರು: ಕೊರೋನಾ ಸಾಂಕ್ರಾಮಿಕ ರೋಗದ ಹಿನ್ನೆಲೆಯಲ್ಲಿ ನೆನೆಗುದಿಗೆ ಬಿದ್ದಿದ್ದ ಶಾಲಾ ಕಾಲೇಜು ಆರಂಭಕ್ಕೆ ಮುಹೂರ್ತ ಫಿಕ್ಸ್ ಮಾಡಿ ನೂತನ ಶಿಕ್ಷಣ ಸಚಿವ ಡಿ.ಸಿ.ನಾಗೇಶ ಆದೇಶಿಸಿದ್ದಾರೆ.

ಬೆಂಗಳೂರಿನಲ್ಲಿ ಮಾತನಾಡಿದ ಸಚಿವರು, ಆಗಸ್ಟ್ 23 ರಿಂದ ಒಂಬತ್ತನೇಯ ತರಗತಿಯಿಂದ ಹಿಡಿದು ಹನ್ನೆರಡನೇಯ ತರಗತಿವರೆಗೆ ಆರಂಭ ಮಾಡಲು ನಿರ್ಧರಿಸಲಾಗಿದೆ. ಈ ಸಂಬಂಧ ತಜ್ಞರ ವರದಿಯನ್ನ ಪರಾಮರ್ಷಿಸಲಾಗಿದೆ ಎಂದು ಹೇಳಿದರು.

ಪ್ರಾಥಮಿಕ ಶಿಕ್ಷಣವನ್ನ ಆರಂಭಿಸುವ ಬಗ್ಗೆ ಮತ್ತೆ ಸಭೆ ನಡೆಸಿ ತೀರ್ಮಾನ ತೆಗೆದುಕೊಳ್ಳಲಾಗುವುದೆಂದು ಸಚಿವರು ಹೇಳಿದರು.


Spread the love

Leave a Reply

Your email address will not be published. Required fields are marked *