Posts Slider

Karnataka Voice

Latest Kannada News

ಅವಳಿನಗರದಲ್ಲಿ ಗಣೇಶ ಚತುರ್ಥಿ: ಪೊಲೀಸ್ ಕಮೀಷನರ್ ಲಾಬುರಾಮ್ ಮಾತನಾಡಿದ್ದಾರೆ…

Spread the love

ಹುಬ್ಬಳ್ಳಿ: ಅವಳಿನಗರದಲ್ಲಿ ಶಾಂತತೆಯಿಂದ ಗಣೇಶ ಚತುರ್ಥಿಯನ್ನ ಆಚರಣೆ ಮಾಡಲು ಸಕಲ ಸಿದ್ಧತೆಯನ್ನ ಮಾಡಿಕೊಂಡಿದ್ದು, ಅದಕ್ಕಾಗಿ ಎಲ್ಲ ವಿಭಾಗದ ಅಧಿಕಾರಿಗಳೊಂದಿಗೆ ಸಭೆಯನ್ನ ನಡೆಸಲಾಗಿದೆ ಎಂದು ಪೊಲೀಸ್ ಕಮೀಷನರ್ ಲಾಬುರಾಮ್ ಅವರು ಹೇಳಿದರು.

ನು ಹೇಳಿದ್ರು.. ಇಲ್ಲಿದೆ ನೋಡಿ..

ಅವಳಿನಗರದಲ್ಲಿ ಸೂಕ್ತವಾದ ಬಂದೋಬಸ್ತ ನಿಯೋಜನೆ ಮಾಡಲಾಗಿದೆ. ಕೆಎಸ್ ಆರ್ ಪಿ, ಸಿಆರ್, ಹೋಂ ಗಾರ್ಡ್ಸ್ ಸೇರಿದಂತೆ ಹೆಚ್ಚುವರಿ ಪೊಲೀಸರ ನಿಯೋಜನೆ ಮಾಡಲಾಗುತ್ತಿದೆ ಎಂದು ಹೇಳಿದರು.


Spread the love

Leave a Reply

Your email address will not be published. Required fields are marked *