Posts Slider

Karnataka Voice

Latest Kannada News

ಹುಬ್ಬಳ್ಳಿಯಲ್ಲಿ ಅಲ್ತಾಫ್ ಕಿತ್ತೂರಗೆ ಜೀವ ಬೆದರಿಕೆ…!

Spread the love

ಹುಬ್ಬಳ್ಳಿ: ಮಹಾನಗರ ಪಾಲಿಕೆಯ ಮಾಜಿ ಸದಸ್ಯ ಹಾಗೂ ಅಂಜುಮನ್ ಸಂಸ್ಥೆಯ ಉಪಾಧ್ಯಕ್ಷರಿಗೆ ಮೊಬೈಲ್ ಮೂಲಕ ಜೀವ ಬೆದರಿಕೆ ಹಾಕಿರುವ ಪ್ರಕರಣ ಬೆಳಕಿಗೆ ಬಂದಿದೆ.

ಈ ಬಗ್ಗೆ ಅಲ್ತಾಫ್ ಕಿತ್ತೂರ ಹೇಳಿದ್ದಿಲ್ಲಿದೆ ನೋಡಿ..

ಘಟನೆಯ ಕುರಿತು ಹಳೇಹುಬ್ಬಳ್ಳಿ ಪೊಲೀಸ್ ಠಾಣೆಯಲ್ಲಿ ದೂರು ನೀಡಲಾಗಿದೆ ಎಂದು ಹೇಳಿದ ಕಿತ್ತೂರ, ಪೊಲೀಸ್ ಕಮೀಷನರ್ ಕೂಡಾ ಯಾವುದೇ ಅಳುಕಿಲ್ಲದೇ ಇರುವಂತೆ ತಿಳಿಸಿದ್ದಾರೆಂದು ಹೇಳಿದರು.


Spread the love

Leave a Reply

Your email address will not be published. Required fields are marked *