ಭೀಕರ ಅಪಘಾತ: ಗ್ರಾಮ ಪಂಚಾಯತಿ ಅಧ್ಯಕ್ಷೆ ಸೇರಿ ಐವರ ದುರ್ಮರಣ…


ಭೀಕರ ರಸ್ತೆ ಅಪಘಾತ ಐವರ ದುರ್ಮರಣ
ಭೀಕರ ರಸ್ತೆ ಅಪಘಾತದಲ್ಲಿ ಗ್ರಾ.ಪಂ.ಅಧ್ಯಕ್ಷೆ ಸೇರಿದಂತೆ ಇಬ್ಬರು ಮಕ್ಕಳು ಸೇರಿದಂತೆ ಐವರು ಸ್ಥಳದಲ್ಲೆ ಧಾರುಣ ಸಾವೀಗೀಡಾದ ಘಟನೆ ಮಳವಳ್ಳಿ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.
ಮಳವಳ್ಳಿ ತಾಲೂಕಿನ ನೆನಲಮಾಕನಹಳ್ಳಿ ಬಳಿ ಟಿಪ್ಪರ್ ಲಾರಿ ಮತ್ತು ಆಟೋ ನಡುವೆ ಮುಖಾಮುಖಿ ಡಿಕ್ಕಿಯಾಗಿ ದುರ್ಘಟನೆ ಸಂಭವಿಸಿದ್ದು, ಆಟೋದಲ್ಲಿದ್ದ ಬಂಡೂರು ಗ್ರಾ.ಪಂ.ಅಧ್ಯಕ್ಷೆ ಮುತ್ತಮ್ಮ,(45) ಬಸಮ್ಮಣ್ಣಿ,(30) ದಡದಪುರದ ವೆಂಕಟೇಶ್(22) ಸೇರಿದಂತೆ ಇಬ್ಬರು ಮಕ್ಕಳು ಸ್ಥಳದಲ್ಲೆ ಮೃತಪಟ್ಟಿದ್ದಾರೆ.ಡಿಕ್ಕಿ ರಭಸಕ್ಕೆ ಆಟೋ ಸಂಪೂರ್ಣ ನಜ್ಜುಗುಜ್ಜಾಗಿದ್ದು ಪ್ರಕರಣದ ಭೀಕರತೆಗೆ ಸಾಕ್ಷಿಯಾಗಿದೆ.ಈ ಸಂಬಂಧ ಸ್ಥಳಕ್ಕೆ ಮಳವಳ್ಳಿ ಗ್ರಾಮಾಂತರ ಪೊಲೀಸರು ಭೇಟಿ ನೀಡಿ ಪರಿಶೀಲಿಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಭೀಕರ ರಸ್ತೆ ಅಪಘಾತದಲ್ಲಿ ಗ್ರಾ.ಪಂ.ಅಧ್ಯಕ್ಷೆ ಸೇರಿದಂತೆ ಇಬ್ಬರು ಮಕ್ಕಳು ಸೇರಿದಂತೆ ಐವರು ಸ್ಥಳದಲ್ಲೆ ಧಾರುಣ ಸಾವೀಗೀಡಾದ ಘಟನೆ ಮಳವಳ್ಳಿ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.
ಮಳವಳ್ಳಿ ತಾಲೂಕಿನ ನೆನಲಮಾಕನಹಳ್ಳಿ ಬಳಿ ಟಿಪ್ಪರ್ ಲಾರಿ ಮತ್ತು ಆಟೋ ನಡುವೆ ಮುಖಾಮುಖಿ ಡಿಕ್ಕಿಯಾಗಿ ದುರ್ಘಟನೆ ಸಂಭವಿಸಿದೆ.
ಆಟೋದಲ್ಲಿದ್ದ ಬಂಡೂರು ಗ್ರಾ.ಪಂ.ಅಧ್ಯಕ್ಷೆ ಮುತ್ತಮ್ಮ,(45) ಬಸಮ್ಮಣ್ಣಿ,(30) ದಡದಪುರದ ವೆಂಕಟೇಶ್(22) ಸೇರಿದಂತೆ ಇಬ್ಬರು ಮಕ್ಕಳು ಸ್ಥಳದಲ್ಲೆ ಮೃತಪಟ್ಟಿದ್ದಾರೆ.ಡಿಕ್ಕಿ ರಭಸಕ್ಕೆ ಆಟೋ ಸಂಪೂರ್ಣ ನಜ್ಜುಗುಜ್ಜಾಗಿದ್ದು ಪ್ರಕರಣದ ಭೀಕರತೆಗೆ ಸಾಕ್ಷಿಯಾಗಿದೆ.ಈ ಸಂಬಂಧ ಸ್ಥಳಕ್ಕೆ ಮಳವಳ್ಳಿ ಗ್ರಾಮಾಂತರ ಪೊಲೀಸರು ಭೇಟಿ ನೀಡಿ ಪರಿಶೀಲಿಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.