Posts Slider

Karnataka Voice

Latest Kannada News

Spread the love

ಧಾರವಾಡ: ಕಾಂಗ್ರೆಸ್ ಪಕ್ಷದ ಹಿರಿಯ ಮುಖಂಡ ಮಾಜಿ ಸಚಿವ ಎಸ್.ಆರ್.ಮೋರೆ ಅವರು ಇಂದು ಬೆಳಗಿನ ಜಾವ ಧಾರವಾಡದ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ.

ಧಾರವಾಡ ಜಿಲ್ಲಾ ರಾಜಕಾರಣದಲ್ಲಿ ತಮ್ಮದೇ ಆದ ಛಾಪು ಮೂಡಿಸಿದ್ದ ಎಸ್.ಆರ್.ಮೋರೆ ಅವರು ಸಚಿವರಾಗಿಯೂ ಅತ್ಯುತ್ತಮ ಕಾರ್ಯ ನಿರ್ವಹಿಸಿದ್ದರು. ಅವಳಿನಗರದ ಅಭಿವೃದ್ಧಿ ಬಗ್ಗೆ ಸಾಕಷ್ಟು ಯೋಜನೆಗಳನ್ನು ತಂದಿದ್ದರು.

ಎಸ್.ಆರ್.ಮೋರೆ ಅವರ ನಿಧನದಿಂದ ಕಾಂಗ್ರೆಸ್ ಹಿರಿಯ ಮುತ್ಸದಿಯನ್ನ ಕಳೆದುಕೊಂಡತಾಗಿದೆ.


Spread the love

Leave a Reply

Your email address will not be published. Required fields are marked *