Posts Slider

Karnataka Voice

Latest Kannada News

“ಹುಡುಗ-ಹುಡುಗಿ” ದುರ್ಮರಣ: ತಡಸಿನಕೊಪ್ಪದ ಬಳಿ ಬೈಕ್-ಕಾರು ಅಪಘಾತ…

Spread the love

ಧಾರವಾಡ: ವೇಗವಾಗಿ ಬಂದ ಕಾರೊಂದು ಬೈಕಿಗೆ ಡಿಕ್ಕಿ‌ ಹೊಡೆದ ಪರಿಣಾಮ ಸ್ಥಳದಲ್ಲಿಯೇ ಹುಡುಗ-ಹುಡುಗಿ‌ ಸ್ಥಳದಲ್ಲಿಯೇ ಸಾವಿಗೀಡಾದ ಘಟನೆ ಧಾರವಾಡ ತಾಲೂಕಿನ ತಡಸಿನಕೊಪ್ಪದ ಕ್ರಾಸ್ ಬಳಿ ಈಗಷ್ಟೇ ಸಂಭವಿಸಿದೆ.

ಘಟನೆಯಲ್ಲಿ ಸಾವಿಗೀಡಾಗಿರುವ ಇಬ್ಬರ ಬಗ್ಗೆ ಯಾವುದೇ ಮಾಹಿತಿಯಿಲ್ಲ. ಸ್ಥಳಕ್ಕೆ ತೆರಳಿರುವ ಪೊಲೀಸರು, ಶವಗಳನ್ನ ಧಾರವಾಡದ ಸಿವಿಲ್ ಆಸ್ಪತ್ರೆಗೆ ರವಾನೆ ಮಾಡಲಾಗಿದ್ದು, ಅವರ ಬಗ್ಗೆ ಮಾಹಿತಿಯನ್ನ ಕಲೆ ಹಾಕಲಾಗುತ್ತಿದೆ.

ವೇಗವಾಗಿ ಬಂದ ಕಾರು ಡಿಕ್ಕಿ ಹೊಡೆದಿದ್ದರಿಂದ ವಾಹನಗಳು ಸಂಪೂರ್ಣ ಜಖಂಗೊಂಡಿದ್ದು, ದುರ್ಮರಣಕ್ಕೀಡಾದವರ ಅಕ್ಕಪಕ್ಕದಲ್ಲಿಯೇ ಬಿದ್ದು ಸಾವಿಗೀಡಾಗಿದ್ದಾರೆ.


Spread the love

Leave a Reply

Your email address will not be published. Required fields are marked *