Posts Slider

Karnataka Voice

Latest Kannada News

ಧಾರವಾಡ: 24 ಗಂಟೆ, 3 ಅಪಘಾತ, 4 ಸಾವು… ಛಿದ್ರ ಛಿದ್ರವಾದ ಶವಗಳು…

1 min read
Spread the love

ಧಾರವಾಡ: ಕಳೆದ ಇಪ್ಪತ್ನಾಲ್ಕು ಗಂಟೆಗಳಲ್ಲಿ ನಗರ ಹಾಗೂ ಹೊರವಲಯದಲ್ಲಿ ಮೂರು ಅಪಘಾತಗಳು ಸಂಭವಿಸಿದ್ದು, ನಾಲ್ವರು ಸಾವಿಗೀಡಾಗಿದ್ದಾರೆ. ಇದರಲ್ಲಿ ಮೂರು ಶವಗಳು ಛಿದ್ರ ಛಿದ್ರವಾದ ಘಟನೆಗಳು ನಡೆದಿವೆ.

ಬೇಲೂರು ಬಳಿ ಸಾವಿಗೀಡಾದ ಬೈಕ್ ಸವಾರ

ಧಾರವಾಡದ ಬೇಲೂರು ಕೈಗಾರಿಕಾ ಪ್ರದೇಶದ ಬಳಿ ಬೈಕಿಗೆ ಹಿಂಬದಿಯಿಂದ ಲಾರಿಯೊಂದು ಡಿಕ್ಕಿ ಹೊಡೆದಿದ್ದು, ಸವಾರ ಸ್ಥಳದಲ್ಲಿ ಸಾವಿಗೀಡಾಗಿದ್ದಾನೆ.

ಧಾರವಾಡದ ಕಿತ್ತೂರು ಚೆನ್ನಮ್ಮ ಪಾರ್ಕ್ ಬಳಿ ಕಾರೊಂದು ಬೈಕಿಗೆ ಡಿಕ್ಕಿ ಹೊಡೆದಿದ್ದು, ಸವಾರ ಸ್ಥಳದಲ್ಲಿ ಸಾವಿಗೀಡಾಗಿದ್ದಾನೆ.

ಧಾರವಾಡದ ಕೆಸಿ ಪಾರ್ಕ್ ಬಳಿ ಘಟನೆ

ಇವೆರಡು ಘಟನೆಗಳು ನಡೆಯುವಷ್ಟರಲ್ಲಿ ಈಗಷ್ಟೇ ಧಾರವಾಡ ತಾಲೂಕಿನ ಯರಿಕೊಪ್ಪದ ಬಳಿ ಲಾರಿಗಳ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿ, ಇಬ್ಬರು ಸ್ಥಳದಲ್ಲಿ ಸಾವಿಗೀಡಾಗಿದ್ದಾರೆ.


Spread the love

Leave a Reply

Your email address will not be published. Required fields are marked *