Posts Slider

Karnataka Voice

Latest Kannada News

ಹುಬ್ಬಳ್ಳಿ ಬಳಿ ಅಪಘಾತ: ಕ್ಯಾರಕಟ್ಟಿ ಬ್ರದರ್ಸ್ ದುರ್ಮರಣ…

Spread the love

ಹುಬ್ಬಳ್ಳಿ: ನಗರದ ಹೊರವಲಯದ ಮೆಹಬೂಬ ಡಾಬಾದ ಬಳಿ ನಿಂತ ಲಾರಿಗೆ ಎರಡು ಬೈಕ್ ಗಳು ಡಿಕ್ಕಿ ಹೊಡೆದ ಘಟನೆಯಲ್ಲಿ ಮೂವರು ಸಾವಿಗೀಡಾಗಿದ್ದಾರೆ.

ಘಟನೆಯಲ್ಲಿ ಸುನೀಲ ದೇವೇಂದ್ರಪ್ಪ ಭಜಂತ್ರಿ,
ಮಂಜುನಾಥ ವೆಂಕಟೇಶ ಕ್ಯಾರಕಟ್ಟಿ ಹಾಗೂ
ವಿನೋದ ಕ್ಯಾರಕಟ್ಟಿ ಘಟನೆಯಲ್ಲಿ ಸಾವಿಗೀಡಾಗಿದ್ದು,

ಪರಶುರಾಮ ಮಲ್ಲೇಶಪ್ಪ ನಿಟ್ಟೂರ ಗಾಯಗೊಂಡಿದ್ದಾನೆ. ಘಟನೆಯ ಬಗ್ಗೆ ಪೊಲೀಸರು ಮಾಹಿತಿ ಸಿಗುತ್ತಿದ್ದ ಹಾಗೇ ಸ್ಥಳಕ್ಕೆ ಭೇಟಿ ನೀಡಿ ಮುಂದಿನ ಕಾನೂನು ಕ್ರಮವನ್ನ ಜರುಗಿಸಿದರು.


Spread the love

Leave a Reply

Your email address will not be published. Required fields are marked *