ಗೃಹಲಕ್ಷ್ಮಿ ಅರ್ಜಿಗೆ ಹಣ ಪಡೆದ್ರೇ ಕ್ರಿಮಿನಲ್ ಕೇಸ್- ಸಿಎಂ ಸಿದ್ಧರಾಮಯ್ಯ ಎಚ್ಚರಿಕೆ

ಹುಬ್ಬಳ್ಳಿ: ಗೃಹ ಲಕ್ಷ್ಮೀ ಯೋಜನೆಗೆ ಅರ್ಜಿ ಹಾಕಲು ಮಹಿಳೆಯರಿಂದ ಹಣ ಪಡೆದರೇ ಅಂಥವರ ಮೇಲೆ ಕ್ರಿಮಿನಲ್ ಮೊಕದ್ದಮೆ ದಾಖಲು ಮಾಡಲಾಗುವುದೆಂದು ಸಿಎಂ ಸಿದ್ಧರಾಮಯ್ಯ ಹೇಳಿದರು.
ವೀಡಿಯೋ..
ಹಾವೇರಿಗೆ ಹೋಗುವ ಮುನ್ನ ನಗರದ ವಿಮಾನ ನಿಲ್ದಾಣದಲ್ಲಿ ಮಾತನಾಡಿದ ಸಿಎಂ ಅವರು, ಉಚಿತವಾಗಿ ಅರ್ಜಿ ಹಾಕಿಸಬೇಕೆಂದು ಹೇಳಿದರು.