ಕಿಕ್ಕೀರಿದ ಪತ್ರಿಕಾಗೋಷ್ಠಿಯಲ್ಲಿ ಶಂಕರ ಪಾಟೀಲ ಮುನೇನಕೊಪ್ಪ ನಿರ್ಧಾರ ಪ್ರಕಟ…!!!
ಹುಬ್ಬಳ್ಳಿ: ಭಾರತೀಯ ಜನತಾ ಪಕ್ಷದ ಮಾಜಿ ಸಚಿವ ಶಂಕರ ಪಾಟೀಲ ಮುನೇನಕೊಪ್ಪ ಅವರು ಪತ್ರಿಕಾಗೋಷ್ಠಿ ನಡೆಸಿ, ತಮ್ಮ ನಿರ್ಧಾರವನ್ನ ಪ್ರಕಟಿಸಿದರು.
ಪೂರ್ಣ ವೀಡಿಯೋ ನೋಡಿ..
ನನಗೆ ಕಾಂಗ್ರೆಸ್ ಪಕ್ಷದ ಯಾರೂ ನಂಜೊತೆ ಮಾತಾಡಿಲ್ಲ. ಲೋಕಸಭೆ ಚುನಾವಣೆಗೆ ನಿಲ್ಲುವ ಮನಸ್ಸು ಇಲ್ಲ ಎಂದರು.
