Posts Slider

Karnataka Voice

Latest Kannada News

“ವೀರಣ್ಣ ಸವಡಿ” ಮಹಾನಗರ ಪಾಲಿಕೆ ಸಭಾನಾಯಕರಾಗಿ ಆಯ್ಕೆ…

1 min read
Spread the love

ಹುಬ್ಬಳ್ಳಿ: ಭಾರತೀಯ ಜನತಾ ಪಕ್ಷದ ಪಾಲಿಕೆಯ ಹಿರಿಯ ಸದಸ್ಯ ಹಾಗೂ ಮಾಜಿ ಮಹಾಪೌರ ವೀರಣ್ಣ ಸವಡಿ ಅವರನ್ನ ಹುಬ್ಬಳ್ಳಿ ಧಾರವಾಡ ಮಹಾನಗರ ಪಾಲಿಕೆಯ ಸಭಾನಾಯಕರನ್ನಾಗಿ ನೇಮಕ ಮಾಡಲಾಗಿದೆ.

ಈ ಕುರಿತು ಮಹಾನಗರ ಬಿಜೆಪಿ ಜಿಲ್ಲಾ ಅಧ್ಯಕ್ಷ ತಿಪ್ಪಣ್ಣ ಮಜ್ಜಗಿ ಅವರು ನೇಮಕ ಮಾಡಿ ಆದೇಶ ಹೊರಡಿಸಿದ್ದಾರೆ.

ಜಿಲ್ಲಾಧ್ಯಕ್ಷ ತಿಪ್ಪಣ್ಣ ಮಜ್ಜಗಿ ಅವರು ಆದೇಶದಲ್ಲಿ ಮಹಾನಗರದ ಅಭಿವೃದ್ಧಿಗೆ ಪೂರಕವಾಗಿ ಸೇವೆ ಸಲ್ಲಿಸಲು ಮುಂದಾಗಬೇಕೆಂದು ಕೋರಿದ್ದಾರೆ.


Spread the love

Leave a Reply

Your email address will not be published. Required fields are marked *

You may have missed