Karnataka Voice

Latest Kannada News

ನಾಳೆ ರಾಜ್ಯಾದ್ಯಂತ ಶಾಲೆ-ಕಾಲೇಜು, ಸರಕಾರಿ ಕಚೇರಿಗಳಿಗೆ ರಜೆ ಘೋಷಣೆ…!!!

Spread the love

ಬೆಂಗಳೂರು: ಮಾಜಿ ಮುಖ್ಯಮಂತ್ರಿ ಎಸ್.ಎಂ.ಕೃಷ್ಣ ಅವರ ನಿಧನದ ಹಿನ್ನೆಲೆಯಲ್ಲಿ ನಾಳೆ ಸರಕಾರಿ ಶಾಲೆ, ಕಾಲೇಜು, ಸರಕಾರಿ ಕಚೇರಿಗಳಿಗೆ ರಜೆ ಘೋಷಣೆ ಮಾಡಿ ಸರಕಾರ ಆದೇಶ ಹೊರಡಿಸಿದೆ.

ರಾಜ್ಯದಲ್ಲಿ ಮೂರು ದಿನಗಳವರೆಗೆ ಶೋಕಾಚರಣೆ ಘೋಷಿಸಲಾಗಿದ್ದು, ಯಾವುದೇ ರೀತಿಯ ಮನರಂಜನಾ ಕಾರ್ಯಕ್ರಮ ಮಾಡದಂತೆ ನಿಷೇಧ ಹೇರಲಾಗಿದೆ.

ಮಾಜಿ ಮುಖ್ಯಮಂತ್ರಿ ಎಸ್. ಎಂ. ಕೃಷ್ಣ ಅವರ ಅಂತಿಮ ಸಂಸ್ಕಾರ ಮಂಡ್ಯ ಜಿಲ್ಲೆಯಲ್ಲಿ ನಾಳೆ ನೆರವೇರಲಿದೆ.


Spread the love

Leave a Reply

Your email address will not be published. Required fields are marked *