Posts Slider

Karnataka Voice

Latest Kannada News

ಹುಬ್ಬಳ್ಳಿ: ಅಪಘಾತದಲ್ಲಿ ಸತ್ತವರ ಮಾಹಿತಿ ಲಭ್ಯ- ಮೂವರು ಮಹಿಳೆಯರು, ಇಬ್ಬರು ಪುರುಷರ ಶವ ಕಾರಿನಿಂದ ಹೊರಕ್ಕೆ…!!!

Spread the love

ಹುಬ್ಬಳ್ಳಿ: ಸಾಗರದಿಂದ ಬಾಗಲಕೋಟೆಗೆ ಹೊರಟಿದ್ದ ಕುಟುಂಬವೊಂದು ಕುಸುಗಲ್ ಬಳಿಯ ಇಂಗಳಹಳ್ಳಿ ಕ್ರಾಸ್ ಬಳಿ ಅಪಘಾತದಲ್ಲಿ ದುರಂತ ಸಾವು ಕಂಡಿರುವುದು ಪೊಲೀಸರ ತನಿಖೆಯಿಂದ ಹೊರ ಬಂದಿದೆ.

ಮೃತರೆಲ್ಲರೂ ಶಿವಮೊಗ್ಗ ಜಿಲ್ಲೆಯ ಸಾಗರದವರಾಗಿದ್ದು, ಸಾವಿಗೀಡಾದವರನ್ನ ಶ್ವೇತ (29), ಅಂಜಲಿ(26), ಸಂದೀಪ್ (26), ವಿಠ್ಠಲ (55) ಮತ್ತು ಶಶಿಕಲಾ (40) ಎಂದು ಗುರುತಿಸಲಾಗಿದೆ.

ಹೋಟೆಲ್ ವ್ಯಾಪಾರಕ್ಕೆಂದು ಬಾಗಲಕೋಟೆಗೆ ತೆರಳುತ್ತಿದ್ದ ಸಮಯದಲ್ಲಿ ದುರ್ಘಟನೆ ನಡೆದಿದೆ. ಪ್ರಕರಣ ದಾಖಲು ಮಾಡಿಕೊಂಡಿರುವ ಹುಬ್ಬಳ್ಳಿ ಗ್ರಾಮೀಣ ಠಾಣೆಯ ಪೊಲೀಸರು ಮುಂದಿನ ಕಾನೂನು ಕ್ರಮ ಜರುಗಿಸಿದ್ದಾರೆ.


Spread the love

Leave a Reply

Your email address will not be published. Required fields are marked *