Mla ಮಹೇಶ ಟೆಂಗಿನಕಾಯಿ “ಆಚಾರ ಹೇಳಿ ಬದನೆಕಾಯಿ” ತಿಂತಾರೆ: ಕಾಂಗ್ರೆಸ್ ಮುಖಂಡ ರಜತ ಉಳ್ಳಾಗಡ್ಡಿಮಠ…
ಹುಬ್ಬಳ್ಳಿ: ಎಸ್ಐಆರ್ ನಡೆಯುವಾಗ ಅನುಸರಿಸಬೇಕಾದ ನಿಯಮಗಳನ್ನ ಮೀರಿ ಶಾಸಕ ಮಹೇಶ ಟೆಂಗಿನಕಾಯಿ ಅವರು ನಡೆದುಕೊಳ್ಳುತ್ತಿದ್ದು, ಅವರ ಮೇಲೆ ಚುನಾವಣಾ ಆಯೋಗ ದೂರು ದಾಖಲಿಸಿಕೊಳ್ಳಬೇಕೆಂದು ಕಾಂಗ್ರೆಸ್ ಮುಖಂಡ ರಜತ ಉಳ್ಳಾಗಡ್ಡಿಮಠ ಆಗ್ರಹಿಸಿದ್ದಾರೆ.
ಬಿಎಲ್ಓಗಳನ್ನ ದುರ್ಬಳಕೆ ಮಾಡಿಕೊಳ್ಳಲಾಗುತ್ತಿದೆ. ಮಾರ್ಗಸೂಚಿ ಮರೆತು ನಡೆದುಕೊಳ್ಳುತ್ತಿದ್ದಾರೆ. ಇದಕ್ಕೆ ಸೂಕ್ತ ಕಾನೂನು ಕ್ರಮ ಜರುಗಿಸಬೇಕೆಂದು ಒತ್ತಾಯಿಸಿದ್ದಾರೆ.
