Karnataka Voice

Latest Kannada News

“ಸಂತೋಷ ಲಾಡ್” ಸಚಿವಗಿರಿ ಫಿಕ್ಸ್- ಇಂದು ಸಂಜೆ ಪ್ರಮಾಣ ವಚನಕ್ಕೆ ಆಹ್ವಾನ…

Spread the love

ಬೆಂಗಳೂರು: ಸಾಕಷ್ಟು ಚರ್ಚೆಗೆ ಕಾರಣವಾಗಿದ್ದ ಸಂಪುಟ ರಚನೆಯಲ್ಲಿ ಕಲಘಟಗಿ ಶಾಸಕ ಹಾಗೂ ಮಾಜಿ ಸಚಿವ ಸಂತೋಷ ಲಾಡ್ ಅವರಿಗೆ ಹೊಸ ಸಂಪುಟದಲ್ಲಿ ಮತ್ತೆ ಅವಕಾಶ ದೊರಕಿದೆ.

ಸಿಎಂ ಡಿ.ಕೆ.ಶಿವಕುಮಾರ ಅವರು ಸಚಿವ ಸಂತೋಷ ಲಾಡ್ ಅವರಿಗೆ ಆಹ್ವಾನ ನೀಡಿದ್ದು, ಇಂದು ಸಂಜೆ ಸಚಿವರಾಗಿ ಲಾಡ್ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ.

ಡಿ.ಕೆ.ಶಿವಕುಮಾರ ಅವರ ಸಂಪುಟದಲ್ಲಿ ಹಲವರು ಹಲವು ರೀತಿಯಲ್ಲಿ ಪ್ರಯತ್ನ ಮಾಡುತ್ತಿದ್ದರು. ಆದರೆ, ಪಕ್ಷದ ನಿಷ್ಠಾವಂತ ಕಾರ್ಯಕರ್ತರಂತೆ ಇರುವ ಸಂತೋಷ ಲಾಡ್ ಅವರನ್ನ ಪಕ್ಷ ಜೊತೆಗಿರಿಸಿಕೊಂಡು, ಅಧಿಕಾರ ನೀಡಿದೆ.


Spread the love

Leave a Reply

Your email address will not be published. Required fields are marked *

You may have missed