Posts Slider

Karnataka Voice

Latest Kannada News

ಧಾರವಾಡ “ಟಿವಿ ಟಾವರ್” ಬಳಿ ಅಪಘಾತ: ಓರ್ವ ಸಾವು, ಮತ್ತಿಬ್ಬರ ಸ್ಥಿತಿ ಗಂಭೀರ…!

1 min read
Spread the love

ಧಾರವಾಡ: ವೇಗವಾಗಿ ಹೊರಟಿದ್ದ ಬೈಕಿಗೆ ಮತ್ತೊಂದು ಬೈಕ್ ಡಿಕ್ಕಿ ಹೊಡೆದ ಪರಿಣಾಮ, ಓರ್ವ ವ್ಯಕ್ತಿ ಸಾವಿಗೀಡಾಗಿದ್ದು, ಇನ್ನಿಬ್ಬರಿಗೆ ತೀವ್ರ ಥರದ ಗಾಯಗಳಾದ ಘಟನೆ ಧಾರವಾಡದ ದೂರದರ್ಶನ ಕೇಂದ್ರದ ಬಳಿ ಸಂಭವಿಸಿದೆ.

ಘಟನೆಯಲ್ಲಿ ಮಾಳಾಪುರ ಜನತಾಪ್ಲಾಟ್ ಯಾಸೀನ್  ಗೋವನಕೊಪ್ಪ ಎಂಬ ಪೇಂಟರ್ ಮೇಸ್ತ್ರಿ ಸಾವಿಗೀಡಾಗಿದ್ದು, ಇನ್ನಿಬ್ಬರು ಘಟನೆಯಲ್ಲಿ ತೀವ್ರ ಥರವಾಗಿ ಗಾಯಗೊಂಡಿದ್ದಾರೆ.

ಘಟನಾ ಸ್ಥಳಕ್ಕೆ ತೆರಳಿದ ಧಾರವಾಡ ಸಂಚಾರಿ ಠಾಣೆ ಪೊಲೀಸರು, ಚಿಕಿತ್ಸೆಗಾಗಿ ಗಾಯಾಳುಗಳನ್ನ ಸಿವಿಲ್ ಆಸ್ಪತ್ರೆಗೆ ರವಾನೆ ಮಾಡಲಾಗಿದ್ದು, ಪ್ರಕರಣದ ಬಗ್ಗೆ ಪರಿಶೀಲನೆ ನಡೆಸಿ, ಕಾನೂನು ಕ್ರಮವನ್ನ ಜರುಗಿಸಿದ್ದಾರೆ.


Spread the love

Leave a Reply

Your email address will not be published. Required fields are marked *