Posts Slider

Karnataka Voice

Latest Kannada News

ಹುಬ್ಬಳ್ಳಿಯಲ್ಲಿ ಹದಗೆಟ್ಟ ರಸ್ತೆಯಿಂದ ಯುವಕನ ದುರ್ಮರಣ…

Spread the love

ಹುಬ್ಬಳ್ಳಿ: ನಗರದ ಕಾರವಾರ ರಸ್ತೆಯ ಸೇತುವೆ ಬಳಿಯಲ್ಲಿ ವಾಹನವೊಂದಕ್ಕೆ ಡಿಕ್ಕಿ ಹೊಡೆದು ಹದಗೆಟ್ಟ ರಸ್ತೆಯಂಚಿಗೆ ಬಿದ್ದು ಯುವಕನೋರ್ವ ಸಾವಿಗೀಡಾದ ಘಟನೆ ರವಿವಾರ ರಾತ್ರಿ ನಡೆದಿದೆ.

ಬೈಕಿನಲ್ಲಿ ಹೋಗುತ್ತಿದ್ದ ಪುಂಡಲೀಕ ಎಂಬ ಯುವಕ, ಬೇರೆಯ ವಾಹನಕ್ಕೆ ಬಡಿಸಿದ್ದಾನೆ. ಆಗ ನಿಯಂತ್ರಣ ಸಿಗುವ ಮುನ್ನವೇ ಹದಗೆಟ್ಟ ರಸ್ತೆಯಂಚಿಗೆ ಬೈಕ್ ಬಿದ್ದು ಸ್ಥಳದಲ್ಲೇ ಸಾವಿಗೀಡಾಗಿದ್ದಾನೆ.

ಘಟನೆ ನಡೆಯುತ್ತಿದ್ದ ಹಾಗೇ ಸ್ಥಳಕ್ಕೆ ತೆರಳಿದ ಪೊಲೀಸರು, ಶವವನ್ನ ಕಿಮ್ಸಗೆ ರವಾನೆ ಮಾಡಿ ಮುಂದಿನ ಕಾನೂನು ಕ್ರಮವನ್ನ ಜರುಗಿಸಿದ್ದಾರೆ.


Spread the love

Leave a Reply

Your email address will not be published. Required fields are marked *