Posts Slider

Karnataka Voice

Latest Kannada News

ಗಬ್ಬೂರು ಕ್ರಾಸ್ ಬಳಿ ಲಾರಿ-ಕಾರು ಡಿಕ್ಕಿ: ಏಳು ಜನರಿಗೆ ತೀವ್ರ ಗಾಯ…!

Spread the love

ಹುಬ್ಬಳ್ಳಿ: ನಗರದ ಹೊರವಲಯದಲ್ಲಿ ಲಾರಿ ಹಾಗೂ ಕಾರಿನ ನಡುವೆ ಅಪಘಾತ ಸಂಭವಿಸಿದ್ದು, ಘಟನೆಯಲ್ಲಿ ಏಳು ಜನರು ತೀವ್ರವಾಗಿ ಗಾಯಗೊಂಡಿದ್ದಾರೆ.

ಕಾರಿನಲ್ಲಿದ್ದ ಮಕ್ಕಳು ಸೇರಿದಂತೆ ಏಳು ಜನರು ಗಾಯಗೊಂಡ ಹಿನ್ನೆಲೆಯಲ್ಲಿ, ಅವರನ್ನ ಚಿಕಿತ್ಸೆಗಾಗಿ ಕಿಮ್ಸಗೆ ರವಾನೆ ಮಾಡಿ ಚಿಕಿತ್ಸೆ ನೀಡಲಾಗುತ್ತಿದೆ. ಘಟನಾ ಸ್ಥಳಕ್ಕೆ ಭೇಟಿ ನೀಡಿರುವ ಪೊಲೀಸರು, ಪರಿಶೀಲನೆ ನಡೆಸಿ, ಕಾನೂನಿನ ಪ್ರಕಾರ ಕ್ರಮ ಜರುಗಿಸಿದ್ದಾರೆ.


Spread the love

Leave a Reply

Your email address will not be published. Required fields are marked *