Posts Slider

Karnataka Voice

Latest Kannada News

ಹುಬ್ಬಳ್ಳಿ ಬಳಿ ಭೀಕರ ಅಪಘಾತ- ಸ್ಥಳದಲ್ಲಿ ದುರ್ಮರಣ…

1 min read
Spread the love

ಹುಬ್ಬಳ್ಳಿ: ಕ್ಯಾಂಟರ್ ವಾಹನವೊಂದು ಬೈಕಿಗೆ ಡಿಕ್ಕಿ ಹೊಡೆದ ಪರಿಣಾಮ ಓರ್ವ ಸ್ಥಳದಲ್ಲಿಯೇ ಸಾವಿಗೀಡಾದ ಘಟನೆ ಹುಬ್ಬಳ್ಳಿ ಹೊರವಲಯದ ಬೈಪಾಸ್‌ನಲ್ಲಿ ಇಂದು ಬೆಳಗಿನ ಜಾವ ಸಂಭವಿಸಿದೆ.

ಘಟನೆಯಲ್ಲಿ ಸಾವಿಗೀಡಾದ ವ್ಯಕ್ತಿಯನ್ನ ನೂಲ್ವಿ ಗ್ರಾಮದ ಶಂಕ್ರಪ್ಪ ದುಂಡಸಿ ಎಂದು ಗುರುತಿಸಲಾಗಿದೆ. ವೇಗವಾಗಿ ಡಿಕ್ಕಿ ಹೊಡೆದ ಪರಿಣಾಮ ಅತೀವ ರಕ್ತಸ್ರಾವವಾಗಿ, ಶಂಕ್ರಪ್ಪ ಮೃತಪಟ್ಟಿದ್ದಾರೆ.

ಪ್ರಕರಣದ ಮಾಹಿತಿ ಸಿಗುತ್ತಿದ್ದ ಹಾಗೇ ಹುಬ್ಬಳ್ಳಿ ಗ್ರಾಮೀಣ ಠಾಣೆ ಪೊಲೀಸರು ಸ್ಥಳಕ್ಕೆ ತೆರಳಿ ಕಾನೂನು ಕ್ರಮ ಜರುಗಿಸಿದ್ದಾರೆ.


Spread the love

Leave a Reply

Your email address will not be published. Required fields are marked *