Posts Slider

Karnataka Voice

Latest Kannada News

ಅಮೃತೇಶ್ವರನ ಸನ್ನಿಧಿಯಲ್ಲಿ “ಮಿನಿಸ್ಟರ್ ಶಂಕರ ಪಾಟೀಲ”ರ ಯೋಗಾಯೋಗ…

1 min read
Spread the love

ಅಣ್ಣಿಗೇರಿ: ಅಂತಾರಾಷ್ಟ್ರೀಯ ಯೋಗ ದಿನವನ್ನ ಐತಿಹಾಸಿಕ ಹಿನ್ನೆಲೆ ಹೊಂದಿರುವ ಶ್ರೀ ಅಮೃತೇಶ್ವರ ದೇವಸ್ಥಾನದಲ್ಲಿ ಕ್ಷೇತ್ರದ ಶಾಸಕರೂ ಆಗಿರುವ ಸಚಿವ ಶಂಕರ ಪಾಟೀಲ ಮುನೇನಕೊಪ್ಪ ಅವರು ಆಚರಣೆ ಮಾಡಿದರು.

ಯೋಗದ ಅಪರೂಪದ ದೃಶ್ಯಗಳು ಇಲ್ಲವೆ ನೋಡಿ..

ಧಾರವಾಡ ಜಿಲ್ಲೆ ಅಣ್ಣಿಗೇರಿಯ ಐತಿಹಾಸಿಕ ಅಮೃತೇಶ್ವರ ದೇವಾಲಯ ಆವರಣದಲ್ಲಿ ಏರ್ಪಡಿಸಿರುವ 8 ನೇ ಅಂತಾರಾಷ್ಟ್ರೀಯ ಯೋಗ ದಿನಾಚರಣೆ ಕಾರ್ಯಕ್ರಮದಲ್ಲಿ ಮಹಿಳಾ, ಮಕ್ಕಳ ಅಭಿವೃದ್ಧಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಹಾಲಪ್ಪ ಆಚಾರ್, ಕೈಮಗ್ಗ, ಜವಳಿ,ಕಬ್ಬು ಅಭಿವೃದ್ಧಿ ಹಾಗೂ ಸಕ್ಕರೆ ಸಚಿವರಾದ ಶಂಕರ ಪಾಟೀಲ ಮುನೇನಕೊಪ್ಪ, ಜಿಲ್ಲಾಧಿಕಾರಿಗಳಾದ ಗುರುದತ್ತ ಹೆಗಡೆ, ಜಿಪಂ ಸಿಇಓ ಡಾ.ಸುರೇಶ ಇಟ್ನಾಳ ಮತ್ತಿತರರು ಭಾಗವಹಿಸಿದ್ದರು.


Spread the love

Leave a Reply

Your email address will not be published. Required fields are marked *