Posts Slider

Karnataka Voice

Latest Kannada News

10ಸಾವಿರ ರೂ. ಲಂಚ: ಬಿಇಓ ಮತ್ತು ಶಿಕ್ಷಕ ಲೋಕಾಯುಕ್ತ ಬಲೆಗೆ…!!!

1 min read
Spread the love

ಲಂಚ ಸ್ವೀಕರಿಸುತ್ತಿದ್ದಾಗ ಲೋಕಾಯುಕ್ತ ಬಲೆಗೆ ಬಿದ್ದ

ಬಿಇಓ ಮತ್ತು ಶಿಕ್ಷಕ

ಮೈಸೂರು: ಜಿಲ್ಲೆಯ ನಂಜನಗೂಡು ತಾಲೂಕು ಬಿಇಓ ಶಿವಲಿಂಗಯ್ಯ ಹಾಗೂ ಶಿಕ್ಷಕ ರಮೇಶ್ ಲೋಕಾಯುಕ್ತ ಬಲೆಗೆ ಬಿದ್ದಿರುವ ಘಟನೆ ನಡೆದಿದೆ.

ವಿಶೇಷ ಚೇತನ ಶಿಕ್ಷಕ ನರಸಿಂಹಮೂರ್ತಿ ಅವರು 3 ತಿಂಗಳ ಬಾಕಿ ವೇತನ ಬಿಡುಗಡೆಗೆ 10 ಸಾವಿರ ರೂ. ಲಂಚದ ಬೇಡಿಕೆಯನ್ನ ಬಿಇಓ ಇಟ್ಟಿದ್ದರಂತೆ.

ಇಂದು ಬಿಇಒ ಕಚೇರಿಯಲ್ಲಿ  5 ಸಾವಿರ ರೂಪಾಯಿ ಲಂಚ ಸ್ವೀಕರಿಸುವಾಗ ಲೋಕಾಯುಕ್ತ ಪೊಲೀಸರ ಕೈಗೆ ಸಿಕ್ಕಿಬಿದ್ದ ಬಿಇಓ ಶಿವಲಿಂಗಯ್ಯ.

ಬಿಇಓಗೆ ಮಧ್ಯ ವರ್ತಿಯಾಗಿ ಕೆಲಸ ಮಾಡುತ್ತಿದ್ದ ಶಿಕ್ಷಕ ರಮೇಶನನ್ನು ವಶಕ್ಕೆ ಪಡೆದ ಲೋಕಾಯುಕ್ತ ಪೊಲೀಸರು, ಮುಂದಿನ ಕಾನೂನು ಕ್ರಮ ಜರುಗಿಸಿದ್ದಾರೆ.


Spread the love

Leave a Reply

Your email address will not be published. Required fields are marked *