Posts Slider

Karnataka Voice

Latest Kannada News

ರಾಜ್ಯದಿಂದ “ಐವರಿಗೆ” ಕೇಂದ್ರದ ಮಂತ್ರಿ ಭಾಗ್ಯ: ಶೆಟ್ಟರ್, ಬೊಮ್ಮಾಯಿಗಿಲ್ಲ “ಸದ್ಯಕ್ಕಿಲ್ಲ ಸಚಿವಗಿರಿ”….

1 min read
Spread the love

ನವದೆಹಲಿ: ಕೇಂದ್ರದಲ್ಲಿ ಎನ್‌ಡಿಎ ಅಧಿಕಾರಕ್ಕೆ ಬಂದ ನಂತರ ಇಂದು ಪ್ರಧಾನಿಯಾಗಿ ನರೇಂದ್ರ ಮೋದಿಯವರು ಪ್ರಮಾಣ ವಚನ ಸ್ವೀಕರಿಸುತ್ತಿರುವ ಸಮಯದಲ್ಲೇ ರಾಜ್ಯದಿಂದ ಆಯ್ಕೆಯಾದ ಐವರಿಗೆ ಸಚಿವ ಸ್ಥಾನ ದೊರೆಯುವುದು ಫಿಕ್ಸ್ ಆಗಿದೆ.

ರಾಜ್ಯದಿಂದ ರಾಜ್ಯಸಭೆಗೆ ಆಯ್ಕೆಯಾಗಿರುವ ನಿರ್ಮಲಾ ಸೀತಾರಾಮನ್, ಜೆಡಿಎಸ್‌ನ ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ, ಕೇಂದ್ರದ ಮಾಜಿ ಸಚಿವ ಪ್ರಲ್ಹಾದ ಜೋಶಿ, ಶೋಭಾ ಕರಂಧಾಜ್ಞೆ, ವಿ.ಸೋಮಣ್ಣ ಅವರುಗಳು ಮಂತ್ರಿ ಭಾಗ್ಯ ದೊರಕಲಿದೆ.

ಉತ್ತರ ಕರ್ನಾಟಕದ ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ ಹಾಗೂ ಬಸವರಾಜ ಬೊಮ್ಮಾಯಿ ಅವರಿಗೆ ಮಂತ್ರಿ ಸ್ಥಾನ ಪಡೆಯುವಲ್ಲಿ ವಿಫಲರಾಗಿದ್ದು, ಈ ಮೂಲಕ ಉತ್ತರ ಕರ್ನಾಟಕದ ಲಿಂಗಾಯತರಲ್ಲಿ ಅಸಮಾಧಾನ ಹೆಚ್ಚಾಗುವ ಸಾಧ್ಯತೆಯಿದೆ.


Spread the love

Leave a Reply

Your email address will not be published. Required fields are marked *