Posts Slider

Karnataka Voice

Latest Kannada News

ಕಾಂಗ್ರೆಸ್ ನಾಯಕ ಇಸ್ಮಾಯಿಲ್ “ಹತ್ಯೆ ಸಂಚು” ಪ್ರಕರಣ- ತೀವ್ರ ಬೇಸರ ವ್ಯಕ್ತಪಡಿಸಿದ ಬಿಜೆಪಿಯ ಶಾಸಕ ಅರವಿಂದ ಬೆಲ್ಲದ್…!!!

1 min read
Spread the love

ಧಾರವಾಡ: ಕಾಂಗ್ರೆಸ್ ನಾಯಕರೂ ಆಗಿರುವ ಧಾರವಾಡ ಅಂಜುಮನ್ ಸಂಸ್ಥೆಯ ಅಧ್ಯಕ್ಷ ಇಸ್ಮಾಯಿಲ್ ತಮಾಟಗಾರ ಅವರ ಹತ್ಯೆಗೆ ಸಂಚು ರೂಪಿಸಿರುವ ಪ್ರಕರಣದ ಕುರಿತು ವಿಧಾನಸಭೆ ವಿರೋಧ ಪಕ್ಷದ ಉಪನಾಯಕ ಅರವಿಂದ ಬೆಲ್ಲದ್ ಅವರು ತೀವ್ರ ಅಸಮಾಧಾನ ವ್ಯಕ್ತಪಡಿಸಿದರು.

ಧಾರವಾಡದಲ್ಲಿಂದು ಮಾತನಾಡಿದ ಬೆಲ್ಲದ್ ಅವರು, ಈ ವಿಷಯವನ್ನ ಗಂಭೀರವಾಗಿ ಪೊಲೀಸರು ತೆಗೆದುಕೊಳ್ಳಬೇಕು ಎಂದರು.

ವೀಡಿಯೋ….

ಗಾಂಜಾ ಸೇವನೆ ಮಾಡಿ ಕೃತ್ಯ ನಡೆಸಲು ಮುಂದಾಗಿರುವ ಬಗ್ಗೆ ಕೂಲಂಕಷವಾಗಿ ಪರಿಶೀಲಿಸಿ ಕ್ರಮ ತೆಗೆದುಕೊಳ್ಳುವಂತೆ ಒತ್ತಾಯಿಸಿದರು.


Spread the love

Leave a Reply

Your email address will not be published. Required fields are marked *