Posts Slider

Karnataka Voice

Latest Kannada News

ನಾಳೆ ಗುರುವಾರ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ ಮಾಡಿದ ಜಿಲ್ಲಾಧಿಕಾರಿ ಗುರುದತ್ ಹೆಗಡೆ…

1 min read
Spread the love

ಧಾರವಾಡ: ನಿರಂತರವಾಗಿ ಸುರಿಯುತ್ತಿರುವ ಮಳೆಯಿಂದ ಧಾರವಾಡ ಜಿಲ್ಲೆಯ ಎಲ್ಲ ಶಾಲಾ-ಕಾಲೇಜುಗಳಿಗೆ ನಾಳೆಗೆ ರಜೆ ಪೋಷಣೆ ಮಾಡಿ ಜಿಲ್ಲಾಧಿಕಾರಿ ಗುರುದತ್ ಹೆಗಡೆ ಅವರು ಆದೇಶ ಹೊರಡಿಸಿದ್ದಾರೆ.

ಕಳೆದ ಎರಡು ದಿನದ ಹಿಂದೆ ರಜೆ ನೀಡಲಾಗಿತ್ತು. ಆದರೆ, ಮಳೆ ಅತಿಯಾಗಿ ಆಗುತ್ತಿದ್ದು, ವಿದ್ಯಾರ್ಥಿಗಳಿಗೆ ತೊಂದರೆಯಾಗದಂತೆ ರಜೆಯನ್ನ ಘೋಷಣೆ ಮಾಡಲಾಗಿದೆ.

ರಜೆ ನಾಳೆಗಷ್ಟೇ ಸಿಮೀತವಾಗಿದ್ದು, ಮಳೆ ಕಡಿಮೆಯಾದರೇ ಶುಕ್ರವಾರ ಶಾಲಾ ಕಾಲೇಜುಗಳು ಎಂದಿನಂತೆ ಆರಂಭವಾಗಲಿವೆ.


Spread the love

Leave a Reply

Your email address will not be published. Required fields are marked *