Posts Slider

Karnataka Voice

Latest Kannada News

Big Exclusive ಧಾರವಾಡದಲ್ಲಿ ಫೈರಿಂಗ್- ಮತ್ತೆ ರೌಡಿಗಳ ಅಟ್ಟಹಾಸ…!!!

Weapon Pistol or Gun Pointed - Crime, Killing Concept

Spread the love

ಧಾರವಾಡ: ವಿವಾದವೊಂದಕ್ಕೆ ಸಂಬಂಧಿಸಿದಂತೆ ವ್ಯಕ್ತಿಯೋರ್ವನ ಮೇಲೆ ಹುಬ್ಬಳ್ಳಿಯ ವ್ಯಕ್ತಿಯೋರ್ವ ಗುಂಡು ಹಾರಿಸಿರುವ ಪ್ರಕರಣ ವಿದ್ಯಾಗಿರಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.

ಗಾಯಾಳು ಮತ್ತು ಗುಂಡು ಹೊಡೆದವ ಬಗ್ಗೆ ಮಾಹಿತಿಯನ್ನ ಪೊಲೀಸರು ನಿಖರವಾಗಿ ಕೆಲವೇ ನಿಮಿಷಗಳಲ್ಲಿ ಹೇಳಲಿದ್ದು, ಗುಂಡು ತಗುಲಿರುವ ವ್ಯಕ್ತಿಯನ್ನ ಖಾಸಗಿ ಆಸ್ಪತ್ರೆಗೆ ರವಾನೆ ಮಾಡಲಾಗಿದೆ.

ಘಟನೆಯ ಮಾಹಿತಿ ಸಿಗುತ್ತಿದ್ದ ಹಾಗೇ ಹಿರಿಯ ಅಧಿಕಾರಿಗಳು ಸ್ಥಳಕ್ಕೆ ಮತ್ತು ಆಸ್ಪತ್ರೆಗೆ ದೌಡಾಯಿಸಿದ್ದು, ಕರ್ನಾಟಕವಾಯ್ಸ್. ಕಾಂ ಕೆಲವೇ ಸಮಯದಲ್ಲಿ ಸಂಪೂರ್ಣ ಮಾಹಿತಿಯನ್ನ ನಿಮ್ಮ ಮುಂದಿಡಲಿದೆ.


Spread the love

Leave a Reply

Your email address will not be published. Required fields are marked *