Posts Slider

Karnataka Voice

Latest Kannada News

ಧಾರವಾಡದಲ್ಲಿ ಅಪಘಾತ- JSS ಪ್ರಾಶುಂಪಾಲ ರವಿವರ್ಮಾ ಜೋಶಿ ‘ಸ್ವಲ್ಪದರಲ್ಲಿ ಪಾರು’….

Spread the love

ಧಾರವಾಡ: ನಗರದ ಹೊರವಲಯದಲ್ಲಿ ಸರಣಿ ಅಪಘಾತ ನಡೆದಿದ್ದು, ಜೆಎಸ್‌ಎಸ್ ಕಾಲೇಜಿನ ವಿಜ್ಞಾನ ವಿಭಾಗದ ಪ್ರಾಶುಂಪಾಲರು ಸ್ವಲ್ಪದರಲ್ಲಿಯೇ ಪ್ರಾಣಾಪಾಯದಿಂದ ಪಾರಾಗಿದ್ದಾರೆ.

ಪ್ರಾಶುಂಪಾಲ ರವಿವರ್ಮಾ ಜೋಶಿ ಎಂಬುವವರು ಕಾರಿನಲ್ಲಿ ತೆರಳುತ್ತಿದ್ದಾಗ, ಆಟೋ- ಬೈಕಿನ ನಡುವೆ ಅಪಘಾತ ಸಂಭವಿಸಿದೆ. ಘಟನೆಯಲ್ಲಿ ಕಾರಿನ ಮುಂಭಾಗ ಜಖಂಗೊಂಡಿದೆ.

ಘಟನೆಯ ಮಾಹಿತಿ ತಿಳಿಯುತ್ತಿದ್ದ ಹಾಗೇ ಪೊಲೀಸರು ಸ್ಥಳಕ್ಕೆ ತೆರಳಿ, ವಾಹನಗಳನ್ನ ವಶಕ್ಕೆ ಪಡೆದುಕೊಂಡು ಮುಂದಿನ ಕಾನೂನು ಕ್ರಮ ಜರುಗಿಸಿದ್ದಾರೆ.


Spread the love

Leave a Reply

Your email address will not be published. Required fields are marked *