ಧಾರವಾಡ: ಶಾಲೆ, ಕಾಲೇಜುಗಳಿಗೆ ಶನಿವಾರವೂ ರಜೆ ಘೋಷಣೆ ಮಾಡಿದ ಜಿಲ್ಲಾಧಿಕಾರಿ…!!!

ಧಾರವಾಡ: ಜಿಲ್ಲೆಯ ವಿವಿಧ ಭಾಗದಲ್ಲಿ ಮಳೆ ನಿರಂತರವಾಗಿ ಸುರಿಯುತ್ತಿರುವ ಪರಿಣಾಮ ನಾಳೆಯೂ ಅಂಗನವಾಡಿ, ಶಾಲಾ, ಕಾಲೇಜುಗಳಿಗೆ ರಜೆ ಘೋಷಣೆ ಮಾಡಿ ಜಿಲ್ಲಾಧಿಕಾರಿ ಆದೇಶ ಹೊರಡಿಸಿದ್ದಾರೆ.
ಡಿಸಿ ದಿವ್ಯ ಪ್ರಭು ಅವರ ಜಿಲ್ಲೆಯ ಮಕ್ಕಳ ಆರೋಗ್ಯದ ಬಗ್ಗೆ ಗಮನವಿಟ್ಟು ಆದೇಶ ಹೊರಡಿಸಿದ್ದಾರೆ.