Posts Slider

Karnataka Voice

Latest Kannada News

ಜಿಲ್ಲೆಯಲ್ಲಿಂದು ರಾತ್ರಿಯಿಂದಲೇ ನಿಷೇಧಾಜ್ಞೆ ಜಾರಿ- ಮದ್ಯ ಮಾರಾಟ ಕೂಡ ಇರಲ್ಲ

Spread the love

ರಾಯಚೂರು: ಉತ್ತರಪ್ರದೇಶದಲ್ಲಿ ಶ್ರೀರಾಮ ಮಂದಿರ ನಿರ್ಮಾಣದ ಭೂಮಿ ಪೂಜೆ ನಡೆಯುತ್ತಿರುವ ಬೆನ್ನಲ್ಲೇ ಶಾಂತಿ ಮತ್ತು ಕಾನೂನು ಸುವ್ಯವಸ್ಥೆ ಕಾಪಾಡುವ ದೃಷ್ಟಿಯಿಂದ ಇಂದು ಮಧ್ಯರಾತ್ರಿಯಿಂದ ನಾಳೆ ಮಧ್ಯರಾತ್ರಿವರೆಗೆ ನಿಷೇಧಾಜ್ಞೆ ಜಾರಿ ಮಾಡಿ ಜಿಲ್ಲಾಧಿಕಾರಿ ಆರ್.ವೆಂಕಟೇಶಕುಮಾರ ಆದೇಶ ಹೊರಡಿಸಿದ್ದಾರೆ.
ಜಿಲ್ಲೆಯ ಪ್ರಮುಖ ಸ್ಥಳಗಳಲ್ಲಿ ಬಿಗಿ ಪೊಲೀಸ್ ಕಾವಲು ಹಾಕಲು ನಿರ್ಧರಿಸಲಾಗಿದ್ದು, ಮದ್ಯ ಮಾರಾಟವನ್ನೂ ನಿಷೇಧ ಮಾಡಿ ಆದೇಶ ಹೊರಡಿಸಲಾಗಿದೆ.
ನಾಲ್ಕು ಜನಕ್ಕಿಂತ ಹೆಚ್ಚು ಜನರು ಸಂಚಾರ ಮಾಡುವ ಹಾಗಿಲ್ಲ ಎಂಬುದನ್ನೂ ಕೂಡಾ ಜಿಲ್ಲಾಧಿಕಾರಿಗಳು ಸ್ಪಷ್ಟವಾಗಿ ಸೂಚಿಸಿದ್ದಾರೆ.


Spread the love

Leave a Reply

Your email address will not be published. Required fields are marked *