Posts Slider

Karnataka Voice

Latest Kannada News

ಗ್ರಾಮೀಣ ಶಿಕ್ಷಕರ ಸಂಘ- ದಕ್ಷಿಣ ಕನ್ನಡ ಜಿಲ್ಲಾಧ್ಯಕ್ಷೆಯಾಗಿ “ಮಂಜುಳಾ” ನೇಮಕ

1 min read
Spread the love

ಗ್ರಾಮೀಣ ಶಿಕ್ಷಕರ ಸಂಘದ ದ.ಕ.ಜಿಲ್ಲಾ ನೂತನ ಅಧ್ಯಕ್ಷೆಯಾಗಿ ಮಂಜುಳಾ ನೇಮಕ

ದಕ್ಷಿಣಕನ್ನಡ: ಕರ್ನಾಟಕ ಸರ್ಕಾರಿ ಗ್ರಾಮೀಣ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘ (ರಿ) ರಾಜ್ಯ ಘಟಕ ಹುಬ್ಬಳ್ಳಿ ಇದರ ದಕ್ಷಿಣ ಕನ್ನಡ ಜಿಲ್ಲಾ ಸಂಸ್ಥಾಪಕಿ ಅಧ್ಯಕ್ಷೆಯಾಗಿ ಬೆಳ್ತಂಗಡಿ ತಾಲೂಕಿನ ಉಜಿರೆ ಪಟ್ಟಣದ ಗುರಿಪಳ್ಳ ಉರ್ದು ಹಿರಿಯ ಪ್ರಾಥಮಿಕ ಶಾಲೆಯ ಶಿಕ್ಷಕಿ ಮಂಜುಳ.ಜೆ.ಟಿ ಅವರನ್ನು ರಾಜ್ಯಾಧ್ಯಕ್ಷ ಅಶೋಕ.ಎಂ.ಸಜ್ಜನ, ರಾಜ್ಯ ಪ್ರಧಾನ ಕಾರ್ಯದರ್ಶಿ ಮಲ್ಲಿಕಾರ್ಜುನ ಉಪ್ಪಿನ ನೇಮಕ ಮಾಡಿದ್ದಾರೆ. ರಾಜ್ಯ ಹಂತದ ಪದಾಧಿಕಾರಿಗಳಾದ ನಾಡೋಜ ಮಹೇಶ ಜೋಶಿ, ಎಂ.ವಿ.ಕುಸುಮಾ, ಜಿ.ಟಿ.ಲಕ್ಷ್ಮಿದೇವಮ್ಮ, ಎಲ್.ಐ.ಲಕ್ಕಮ್ಮನವರ ಮುಂತಾದವರು ಅಭಿನಂದಿಸಿದ್ದಾರೆ.


Spread the love

Leave a Reply

Your email address will not be published. Required fields are marked *