Posts Slider

Karnataka Voice

Latest Kannada News

ಧಾರವಾಡ ಜಿಲ್ಲೆ ‌ನಾಳೆ ಸಂಪೂರ್ಣ ಲಾಕ್‌ಡೌನ್: ಏನಿರತ್ತೆ.. ಏನಿಲ್ಲ…!

Spread the love

ಧಾರವಾಡ: ನಾಳೆ ಜಿಲ್ಲೆಯಲ್ಲಿ ಸಂಪೂರ್ಣ ಲಾಕ್‌ಡೌನ್ ಮಾಡಲು ನಿರ್ಧರಿಸಲಾಗಿದ್ದು, ಕಟ್ಟುನಿಟ್ಟಿನ ಕ್ರಮವನ್ನ ಜರುಗಿಸಲು ಜಿಲ್ಲಾಧಿಕಾರಿಗಳು ಆದೇಶ ಹೊರಡಿಸಿದ್ದಾರೆ.
ಜಿಲ್ಲಾಧಿಕಾರಿಗಳು ಹೊರಡಿಸಿರುವ ಆದೇಶದಲ್ಲಿ ಯಾವ್ಯಾವುದಕ್ಕೆ ಸಡಿಲಿಕೆ ನೀಡಲಾಗಿದೆ ಎಂಬ ಮಾಹಿತಿಯನ್ನ ಕೊಡಲಾಗಿದ್ದು, ವಿವರ ಈ ಕೆಳಗಿನಂತಿದೆ..


Spread the love

Leave a Reply

Your email address will not be published. Required fields are marked *