Posts Slider

Karnataka Voice

Latest Kannada News

ಧಾರವಾಡದಲ್ಲಿ “ಫೈರಿಂಗ್” ಆಗಿದ್ದು ನಿಜ: ಡಿಸಿಪಿ ಎಂ.ರಾಜೀವ…

Spread the love

ಧಾರವಾಡ: ನಗರದ ಟೈವಾಕ್ ಬಳಿ ಫೈರಿಂಗ್ ಆಗಿದ್ದು ನಿಜ. ಈ ಸಂಬಂಧ ಇಬ್ಬರನ್ನ ವಿಚಾರಣೆ ಮಾಡಲಾಗುತ್ತಿದೆ ಎಂದು ಹುಬ್ಬಳ್ಳಿ ಧಾರವಾಡ ಪೊಲೀಸ್ ಕಮೀಷನರೇಟ್‌ನ ಡಿಸಿಪಿ ಎಂ.ರಾಜೀವ ಹೇಳಿದರು.

ವೀಡಿಯೋ ಇಲ್ಲಿದೆ…

ಬಾಂಬೆ ಮೂಲದ ಶುಶಾಂತ ಅಗರವಾಲ್ ಹಾಗೂ ಪವನ ಕುಲಕರ್ಣಿಯವರ ಜಾಗ ಅಕ್ಕಪಕ್ಕದಲ್ಲಿದೆ. ಈ ಬಗ್ಗೆ ಕೇಳಲು ಬಂದಾಗ ಶುಶಾಂತ ಪೈರಿಂಗ್ ಮಾಡಿದ್ದಾರೆ. ಬಹುತೇಕ ಹೆದರಿ ಹಾಗೇ ಮಾಡಿರಬಹುದೆಂದು ಮಾಹಿತಿ ನೀಡಿದ್ರು.


Spread the love

Leave a Reply

Your email address will not be published. Required fields are marked *