Posts Slider

Karnataka Voice

Latest Kannada News

ಗೃಹಲಕ್ಷ್ಮಿ ಅರ್ಜಿಗೆ ಹಣ ಪಡೆದ್ರೇ ಕ್ರಿಮಿನಲ್ ಕೇಸ್- ಸಿಎಂ ಸಿದ್ಧರಾಮಯ್ಯ ಎಚ್ಚರಿಕೆ

1 min read
Spread the love

ಹುಬ್ಬಳ್ಳಿ: ಗೃಹ ಲಕ್ಷ್ಮೀ ಯೋಜನೆಗೆ ಅರ್ಜಿ ಹಾಕಲು ಮಹಿಳೆಯರಿಂದ ಹಣ ಪಡೆದರೇ ಅಂಥವರ ಮೇಲೆ ಕ್ರಿಮಿನಲ್ ಮೊಕದ್ದಮೆ ದಾಖಲು ಮಾಡಲಾಗುವುದೆಂದು ಸಿಎಂ ಸಿದ್ಧರಾಮಯ್ಯ ಹೇಳಿದರು.

ವೀಡಿಯೋ..

ಹಾವೇರಿಗೆ ಹೋಗುವ ಮುನ್ನ ನಗರದ ವಿಮಾನ ನಿಲ್ದಾಣದಲ್ಲಿ ಮಾತನಾಡಿದ ಸಿಎಂ ಅವರು, ಉಚಿತವಾಗಿ ಅರ್ಜಿ ಹಾಕಿಸಬೇಕೆಂದು ಹೇಳಿದರು.


Spread the love

Leave a Reply

Your email address will not be published. Required fields are marked *