Posts Slider

Karnataka Voice

Latest Kannada News

ಧಾರವಾಡದ ಹಂಚಿನಮನಿ ಶಿಕ್ಷಣ ಸಂಸ್ಥೆಯ ಕಾರ್ಯದರ್ಶಿ ನಿಧನ…

Spread the love

ಧಾರವಾಡ: ನಗರದ ಪ್ರತಿಷ್ಠಿತ ಹಂಚಿನಮನಿ ವಿದ್ಯಾ ಸಂಸ್ಥೆಯ ಕಾರ್ಯದರ್ಶಿ ಅಕಾಲಿಕವಾಗಿ ಸಾವಿಗೀಡಾಗಿದ್ದು, ಶಿಕ್ಷಣ ಪ್ರೇಮಿಗಳಲ್ಲಿ ತೀವ್ರ ನೋವನ್ನುಂಟು ಮಾಡಿದೆ.

 

ಮನೋಜ ಹಾದಿಮನಿ ಅವರು ಹಂಚಿನಮನಿ ಸಂಸ್ಥೆಯ ಕಾರ್ಯದರ್ಶಿಯಾಗಿದ್ದರು. 47ನೇ ವಯಸ್ಸಿನಲ್ಲಿ ನಿಧನರಾಗಿದ್ದು, ಪತ್ನಿ, ಇಬ್ಬರು ಪುತ್ರಿಯರು ಹಾಗೂ ಅಪಾರ ಬಂಧು ಬಳಗ ಹೊಂದಿದ್ದರು.


Spread the love

Leave a Reply

Your email address will not be published. Required fields are marked *