Posts Slider

Karnataka Voice

Latest Kannada News

ಆಸ್ಪತ್ರೆಯಲ್ಲಿ ಯತ್ನಾಳ: ಸಿಎಂ ಸಿದ್ಧರಾಮಯ್ಯ, ಮಾಜಿ ಸಿಎಂ ಯಡಿಯೂರಪ್ಪ ಭೇಟಿ…

1 min read
Spread the love

ಬೆಂಗಳೂರು: ಸದನದಲ್ಲಿ ಮಾರ್ಷಲ್‌ಗಳು ಹೊರಗೆ ಹಾಕುತ್ತಿದ್ದ ಸಮಯದಲ್ಲಿ ಕುಸಿದು ಬಿದ್ದು ಅಸ್ವಸ್ಥಗೊಂಡಿದ್ದ ಶಾಸಕ ಬಸನಗೌಡ ಪಾಟೀಲ ಯತ್ನಾಳ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಆಸ್ಪತ್ರೆಗೆ ಸಿಎಂ ಸಿದ್ಧರಾಮಯ್ಯ, ಸ್ಪೀಕರ್ ಯು.ಟಿ.ಖಾದರ ಹಾಗೂ ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ಅವರು ಪ್ರತ್ಯೇಕವಾಗಿ ಭೇಟಿ ಯತ್ನಾಳವರ ಆರೋಗ್ಯ ವಿಚಾರಿಸಿದರು.

ಕಾಂಗ್ರೆಸ್ ಪಕ್ಷ ಸರಕಾರದ ಐಎಎಸ್ ಅಧಿಕಾರಿಗಳನ್ನ ದುರ್ಬಳಕೆ ಮಾಡಿಕೊಂಡಿದೆ ಎಂದು ಆರೋಪಿಸಿ ಬಿಜೆಪಿ ಸದನದ ಬಾವಿಗಿಳಿದು ಹೋರಾಟ ನಡೆಸಿದ್ದರು. ಈ ಸಮಯದಲ್ಲಿ ಯತ್ನಾಳ ಸೇರಿ ಹತ್ತು ಶಾಸಕರನ್ನ ಈ ಅಧಿವೇಶನ ಮುಗಿಯುವವರೆಗೂ ಅಮಾನತ್ತು ಮಾಡಲಾಗಿತ್ತು. ಆಗ ಹೊರಗೆ ಮಾರ್ಷಲ್‌ಗಳು ಹಾಕಲು ಮುಂದಾದಾಗ ಯತ್ನಾಳ ಅಸ್ವಸ್ಥಗೊಂಡಿದ್ದರು.


Spread the love

Leave a Reply

Your email address will not be published. Required fields are marked *