Posts Slider

Karnataka Voice

Latest Kannada News

ಹುಬ್ಬಳ್ಳಿಯಲ್ಲಿ ಶುರುವಾಗಿದೆ ಹೋರಾಟ… ಎಂಟೇ ಜನರಿಂದ….!

1 min read
Spread the love

ಹುಬ್ಬಳ್ಳಿ: ದೇಶದಲ್ಲಿ ನಡೆಯುತ್ತಿರುವ ರೈತರ ಹೋರಾಟಕ್ಕೆ ಬೆಂಬಲಿಸಿ ನಡೆಯುತ್ತಿರುವ ಭಾರತ ಬಂದ್ ಗೆ ಹುಬ್ಬಳ್ಳಿಯಲ್ಲಿ ಬೆಂಬಲ ದೊರಕಿದ್ದು, ಬೆಳ್ಳಂಬೆಳಿಗ್ಗೆ ಎಂಟು ಜನರಿಂದ ಹೋರಾಟ ಆರಂಭವಾಗಿದೆ.

ಹುಬ್ಬಳ್ಳಿಯ ಹೊಸೂರು ವೃತ್ತದಲ್ಲಿ ಕೃಷಿ ಮಸೂದೆಯನ್ನ ಖಂಡಿಸಿ ಹೋರಾಟ ನಡೆಯುತ್ತಿದೆ. ಜೆಡಿಎಸ್ ನ ಸಿದ್ದಣ್ಣ ತೇಜಿ ನೇತೃತ್ವದಲ್ಲಿ ಹೋರಾಟ ಆರಂಭಗೊಂಡಿದ್ದು, ಕೇಂದ್ರ ಸರಕಾರದ ವಿರುದ್ಧ ಘೋಷಣೆ ಕೂಗುತ್ತಿದ್ದಾರೆ.


Spread the love

Leave a Reply

Your email address will not be published. Required fields are marked *