Posts Slider

Karnataka Voice

Latest Kannada News

ಹುಬ್ಬಳ್ಳಿ: ಬೀಗರ ಮನೆಗೆ ಬಂದಾತ, ಹೊಸ ಬಸ್ ನಿಲ್ದಾಣದ ಬಳಿ ಸಾವಿಗೀಡಾದ…!!

1 min read
Spread the love

ಹುಬ್ಬಳ್ಳಿ: ಬೀಗರ ಮನೆಗೆ ಸೀಮಂತ ಕಾರ್ಯಕ್ಕೆ ಬಂದಿದ್ದ ವ್ಯಕ್ತಿಯೋರ್ವ ಬೈಕಿನಲ್ಲಿ ಬರುತ್ತಿದ್ದಾಗ ಬಸ್ ಡಿಕ್ಕಿ ಹೊಡೆದ ಪರಿಣಾಮ ಸ್ಥಳದಲ್ಲಿ ಸಾವಿಗೀಡಾದ ಘಟನೆ ಹುಬ್ಬಳ್ಳಿಯ ಹೊಸ ಬಸ್ ನಿಲ್ದಾಣದ ಬಳಿ ಸಂಭವಿಸಿದೆ.

ಯಾದಗಿರಿ ಜಿಲ್ಲೆಯ ಸುರಪುರದ ಮೂಲದ ವ್ಯಕ್ತಿಯೋರ್ವ ಕೆಬಿನಗರದಲ್ಲಿ ನಡೆಯುತ್ತಿದ್ದ ಕಾರ್ಯಕ್ರಮದಲ್ಲಿ ಭಾಗವಹಿಸಲು ಬಂದಿದ್ದರು. ಈ ಸಮಯದಲ್ಲಿ ಬೈಕಿನಲ್ಲಿ ಮತ್ತೊಬ್ಬರ ಜೊತೆ ಹೋಗುತ್ತಿದ್ದಾಗ ಬಸ್ ಡಿಕ್ಕಿ ಹೊಡೆದಿದೆ. ಆಗ ಹಿಂಬದಿ ಕೂತಿದ್ದ ವ್ಯಕ್ತಿ ಸಾವಿಗೀಡಾಗಿದ್ದಾನೆ.

ಪ್ರಕರಣಕ್ಕೆ ಸಂಬಂಧಿಸಿದಂತೆ ಸಂಚಾರಿ ಠಾಣೆಯ ಪೊಲೀಸರು ಸ್ಥಳಕ್ಕೆ ದೌಡಾಯಿಸಿದ್ದು, ಸಾರಿಗೆ ಸಂಸ್ಥೆಯ ಚಾಲಕನನ್ನ ವಿಚಾರಣೆ ನಡೆಸುತ್ತಿದ್ದಾರೆ.


Spread the love

Leave a Reply

Your email address will not be published. Required fields are marked *