Posts Slider

Karnataka Voice

Latest Kannada News

ಹುಬ್ಬಳ್ಳಿ: ರೌಡಿಯಿಂದ ಕಲ್ಲೇಟು- ಪಿಎಸ್ಐ ವಿನೋದ ಕಿಮ್ಸ್‌ನಿಂದ ಡಿಸ್ಚಾರ್ಜ್…!

1 min read
Spread the love

ಹುಬ್ಬಳ್ಳಿ: ನಗರದ ಮಂಟೂರ ರಸ್ತೆಯಲ್ಲಿ ನಡೆದಿದ್ದ ಪ್ರಕರಣದಲ್ಲಿ ಗಾಯಗೊಂಡಿದ್ದ ಶಹರ ಠಾಣೆಯ ಪಿಎಸ್ಐ ವಿನೋದ ಕಿಮ್ಸ್‌ನಿಂದ ಬಿಡುಗಡೆಯಾಗಿದ್ದು, ಆರೋಪಿಗೆ ಕಿಮ್ಸನಲ್ಲಿ ಚಿಕಿತ್ಸೆ ಮುಂದುವರೆದಿದೆ.

ನಟೋರಿಯಸ್ ರೌಡಿ ಸತೀಶ@ಟಿಂಕು ಪೊಲೀಸರ ಮೇಲೆ ಹಲ್ಲೆ ಮಾಡುವ ಸಮಯದಲ್ಲಿ ಆತನ ಕಾಲಿಗೆ ಗುಂಡು ಹಾರಿಸಲಾಗಿತ್ತು. ಸತೀಶನ ಬಗ್ಗೆ ಎಷ್ಟು ಕೇಸ್‌ಗಳಿವೆ ಎಂಬ ಮಾಹಿತಿ ಇಲ್ಲಿದೆ ನೋಡಿ..

ಗುಂಡೇಟು ತಿಂದಿರುವ ನಟೋರಿಯಸ್ ರೌಡಿ ಸತೀಶನ ಬಗ್ಗೆ ಪೊಲೀಸರು ಮತ್ತಷ್ಟು ಮಾಹಿತಿಯನ್ನ ಕಲೆ ಹಾಕುತ್ತಿದ್ದಾರೆ.


Spread the love

Leave a Reply

Your email address will not be published. Required fields are marked *