Posts Slider

Karnataka Voice

Latest Kannada News

ಹುಬ್ಬಳ್ಳಿ ವಿಮಾನ ಅವಘಡ: ಪಿನ್ ಟು ಪಿನ್ ಮಾಹಿತಿ ನೀಡಿದ ನಿರ್ದೇಶಕ ಪ್ರಮೋದ ಠಾಕರೆ…!

1 min read
Spread the love

ಹುಬ್ಬಳ್ಳಿ: ಕಣ್ಣೂರಿನಿಂದ ಹುಬ್ಬಳ್ಳಿ ಮೂಲಕ ಬೆಂಗಳೂರಿಗೆ ಹೋಗಬೇಕಾದ ಇಂಡಿಗೋ ವಿಮಾನ ತಪ್ಪು ಲ್ಯಾಂಡಿಂಗ್ ಮಾಡಲು ಹೋಗಿ, ನೋಸ್ ಟೈರ್ ಆಪ್ ಶೂಟ್ ಆಗಿದ್ದು, ಪೈಲಟ್ ನ ಚಾಣಾಕ್ಷತನದಿಂದ ವಿಮಾನದಲ್ಲಿದ್ದ 7 ಪ್ರಯಾಣಿಕರು ದೊಡ್ಡದೊಂದು ದುರಂತದಿಂದ ಪಾರಾದ ಘಟನೆ ನಿನ್ನೆ ರಾತ್ರಿ ನಡೆದಿದೆ.

ಈ ಬಗ್ಗೆ ನಿರ್ದೇಶಕ ಪ್ರಮೋದ ಠಾಕರೆ ಹೇಳಿದ್ದಿಲ್ಲಿದೆ ನೋಡಿ..

ಕಣ್ಣೂರುನಿಂದ ಬೆಂಗಳೂರಿಗೆ ಹೊರಟಿದ್ದ ಇಂಡಿಗೋ ವಿಮಾನವೂ ಹುಬ್ಬಳ್ಳಿಯಿಂದ 18 ಪ್ಯಾಸೆಂಜರ್ ಗಳನ್ನ ಕರೆದುಕೊಂಡು ಪ್ರಯಾಣ ಬೆಳೆಸಬೇಕಿತ್ತು. ಆದರೆ, ಹುಬ್ಬಳ್ಳಿಯಲ್ಲಿ ಲ್ಯಾಂಡಿಂಗ್ ವೇಳೆಯಲ್ಲಿ ಸುಮಾರು 200 ಮೀಟರ್ ಮುಂದೆ ಬಂದು ಲ್ಯಾಂಡ್ ಆಗಿದೆ, ಈ ಸಮಯದಲ್ಲಿ ನೋಸ್ ಟೈರ್ ಶೂಟ್ ಆಪ್ ಆಗಿದೆ.


Spread the love

Leave a Reply

Your email address will not be published. Required fields are marked *