Posts Slider

Karnataka Voice

Latest Kannada News

ಕಲಘಟಗಿಗೆ ನಾಳೆ ವಾಲ್ಮೀಕಿ ಸಮಾಜದ ಶ್ರೀಗಳ ಆಗಮನ

1 min read
Spread the love

ಕಲಘಟಗಿ: ಫೆಬ್ರುವರಿ 8 ಮತ್ತು 9ರಂದು ಹರಿಹರದ ರಾಜನಹಳ್ಳಿ ಗ್ರಾಮದಲ್ಲಿ ಮೂರನೇ ವರ್ಷದ ವಾಲ್ಮೀಕಿ ಜಾತ್ರೆ ನಡೆಯಲಿದ್ದು ಇದರ ಅಂಗವಾಗಿ  ಪೂರ್ವಭಾವಿ ಸಭೆಯನ್ನು ದಿನಾಂಕ 09-01-2021 ಶನಿವಾರ ಮುಂಜಾನೆ  ಕಲಘಟಗಿ ಪಟ್ಟಣದ ಹನ್ನೆರಡು ಮಠದಲ್ಲಿ  9:00 ಘಂಟೆಗೆ ಸಭೆ ಕರೆಯಲಾಗಿದೆ.

ಈ ಸಭೆಯ ಅಧ್ಯಕ್ಷತೆಯನ್ನು ವಾಲ್ಮೀಕಿ ಗುರುಪೀಠದ ಶ್ರೀ ಪ್ರಸನ್ನಾಂದ ಪುರಿ ಮಹಾಸ್ವಾಮಿಗಳು ವಹಿಸುವರು. ತಾಲೂಕಿನ ವಾಲ್ಮೀಕಿ ನಾಯಕ ಸಮಾಜ ಬಾಂಧವರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಸಭೆಯನ್ನು  ಯಶ್ವಸಿಗೂಳಿಸಬೇಕೇಂದು ತಾಲೂಕು ಮಹರ್ಷಿ ವಾಲ್ಮೀಕಿ ಸಂಘದ ಅಧ್ಯಕ್ಷರಾದ ಪಕ್ಕೀರಗೌಡ ದೊಡ್ಡಮನಿ ತಿಳಿಸಿದ್ದಾರೆ.


Spread the love

Leave a Reply

Your email address will not be published. Required fields are marked *

You may have missed